AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu ಸಾಹಸ ಪ್ರದರ್ಶನ ವೇಳೆ ಅನಾಹುತ; ಬೆಂಕಿಗೆ ಬಲಿಯಾದ ಕರಾಟೆ ಮಾಸ್ಟರ್

ಕರಾಟೆ ಮಾಸ್ಟರ್ ಆಗಿರುವ ಬಾಲಾಜಿ ಇತರರೊಂದಿಗೆ ಪುದುಕೊಟ್ಟೈನಲ್ಲಿ ತೆರೆದ ಮೈದಾನದಲ್ಲಿ ಬೆಂಕಿಯೊಂದಿಗೆ ಸಾಹಸ ನಡೆಸುತ್ತಿದ್ದರು. ಭಾರೀ ಗಾಳಿಯಿಂದಾಗಿ, ಬೆಂಕಿ ವೇಗವಾಗಿ ಹಬ್ಬಿ ಸಾಹಸ ಪ್ರದರ್ಶಿಸುತ್ತಿದ್ದ ಬಾಲಾಜಿ ಮೈಗೆ ತಾಗಿದೆ

Tamil Nadu ಸಾಹಸ ಪ್ರದರ್ಶನ ವೇಳೆ ಅನಾಹುತ; ಬೆಂಕಿಗೆ ಬಲಿಯಾದ ಕರಾಟೆ ಮಾಸ್ಟರ್
ಕರಾಟೆ ಸ್ಟಂಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 20, 2021 | 6:51 PM

ಚೆನ್ನೈ: ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಾಹಸ ಪ್ರದರ್ಶಿಸುವಾಗ ಸಂಭವಿಸಿದ ಅನಾಹುತದಲ್ಲಿ ಬೆಂಕಿ ತಗುಲಿ ಕರಾಟೆ ಮಾಸ್ಟರ್ ಸಾವಿಗೀಡಾದ ಘಟನೆ ವರದಿಯಾದಿದೆ. ಪುದುಕೊಟ್ಟೈ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಈ ಇಡೀ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾವಿಗೀಡಾದ ವ್ಯಕ್ತಿಯನ್ನು ಬಾಲಾಜಿ ಎಂದು ಗುರುತಿಸಲಾಗಿದೆ. ಕರಾಟೆ ಮಾಸ್ಟರ್ ಆಗಿರುವ ಬಾಲಾಜಿ ಇತರರೊಂದಿಗೆ ಪುದುಕೊಟ್ಟೈನಲ್ಲಿ ತೆರೆದ ಮೈದಾನದಲ್ಲಿ ಬೆಂಕಿಯೊಂದಿಗೆ ಸಾಹಸ ನಡೆಸುತ್ತಿದ್ದರು. ಭಾರೀ ಗಾಳಿಯಿಂದಾಗಿ ಬೆಂಕಿ ವೇಗವಾಗಿ ಹಬ್ಬಿ ಸಾಹಸ ಪ್ರದರ್ಶಿಸುತ್ತಿದ್ದ ಬಾಲಾಜಿ ಮೈಗೆ ತಾಗಿದೆ. ಗಂಭೀರ ಸುಟ್ಟ ಗಾಯಗಳೊಂದಿಗೆ ಬಾಲಾಜಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದ ಅವರು ಶುಕ್ರವಾರ ನಿಧನರಾದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಟೈಮ್ಸ್ ನೌ ವರದಿ ಮಾಡಿದೆ.

ಇದನ್ನೂ ಓದಿ:  ಜರ್ಮನಿಯ ಪತ್ರಕರ್ತ ಸಿಗದೇ ಇದ್ದಾಗ ಆತನ ಸಂಬಂಧಿ ಮೇಲೆ ಗುಂಡು ಹಾರಿಸಿ ಹತ್ಯೆಗೈದ ತಾಲಿಬಾನ್

ಇದನ್ನೂ ಓದಿ: ‘ರವೀಂದ್ರನಾಥ ಟಾಗೋರ್ ಕಪ್ಪು ಮೈಬಣ್ಣದವರಾಗಿದ್ದರು’ ಎಂದು ಹೇಳಿ ವಿವಾದಕ್ಕೀಡಾದ ಕೇಂದ್ರ ಸಚಿವ ಸುಭಾಶ್ ಸರ್ಕಾರ್

(Tamil Nadu karate Stunt goes wrong Karate master died after he suffered serious burn injuries)

Published On - 6:45 pm, Fri, 20 August 21

ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ