AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಬೇಟೆಗೆಂದು ಹೋಗಿ ಜಿಂಕೆ ಬದಲು ಸ್ನೇಹಿತನನ್ನು ಗುಂಡಿಕ್ಕಿ ಕೊಂದ ವ್ಯಕ್ತಿ

ತಮಿಳುನಾಡಿನ ಜವಾಡಿ ಬೆಟ್ಟದಲ್ಲಿ ಜಿಂಕೆ ಬೇಟೆಗೆಂದು ಹೋಗಿದ್ದ ಸ್ನೇಹಿತರಲ್ಲಿ ಓರ್ವ ಜಿಂಕೆ ಬದಲು ಸ್ನೇಹಿತನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಜಮುನಾಮರತೂರಿನ ಶಕ್ತಿವೇಲ್, ಪ್ರಕಾಶ್ ಮತ್ತು ಶಕ್ತಿವಾಸನ್ ಅವರು ದೀಪಾವಳಿ ಸಂದರ್ಭದಲ್ಲಿ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಲು ಮತ್ತು ತಿನ್ನಲು ಬೆಟ್ಟಕ್ಕೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು: ಬೇಟೆಗೆಂದು ಹೋಗಿ ಜಿಂಕೆ ಬದಲು ಸ್ನೇಹಿತನನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಗುಂಡಿನ ದಾಳಿImage Credit source: India Today
ನಯನಾ ರಾಜೀವ್
|

Updated on: Nov 15, 2023 | 11:43 AM

Share

ತಮಿಳುನಾಡಿನ ಜವಾಡಿ ಬೆಟ್ಟದಲ್ಲಿ ಜಿಂಕೆ ಬೇಟೆಗೆಂದು ಹೋಗಿದ್ದ ಸ್ನೇಹಿತರಲ್ಲಿ ಓರ್ವ ಜಿಂಕೆ ಬದಲು ಸ್ನೇಹಿತನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಜಮುನಾಮರತೂರಿನ ಶಕ್ತಿವೇಲ್, ಪ್ರಕಾಶ್ ಮತ್ತು ಶಕ್ತಿವಾಸನ್ ಅವರು ದೀಪಾವಳಿ ಸಂದರ್ಭದಲ್ಲಿ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಲು ಮತ್ತು ತಿನ್ನಲು ಬೆಟ್ಟಕ್ಕೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ಯಾಂಗ್‌ನ ಸದಸ್ಯರೊಬ್ಬರು ಜಿಂಕೆಯನ್ನು ಗುರಿಯಾಗಿಸಿಕೊಂಡು ಹೋಗುತ್ತಿದ್ದಾಗ ಗುಂಡು ಶಕ್ತಿವೇಲ್‌ಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರಕಾಶ್ ಮುಖಕ್ಕೆ ಗಾಯವಾಗಿದೆ.ಪೊಲೀಸರ ಪ್ರಕಾರ, ಶಕ್ತಿವೇಲ್ ಅವರ ಸಂಬಂಧಿಕರು ಪೊಲೀಸರಿಗೆ ಅಥವಾ ಅರಣ್ಯ ಅಧಿಕಾರಿಗಳಿಗೆ ತಿಳಿಸದೆ ಶವವನ್ನು ಹೂಳಲು ಪ್ರಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಓದಿ: ಬೇಟೆ ಬಲೆಗೆ ಚಿರತೆ ಸಿಲುಕಿ ಅಚಾತುರ್ಯ: ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಚಿರತೆ ಸಾವು

ಆದರೆ, ಜಮುನಾಮರತ್ತೂರು ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಮೂರನೇ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ