AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch: ವೇದಿಕೆಗೆ ಕುರ್ಚಿ ತರಲು ವಿಳಂಬ ಮಾಡಿದಕ್ಕೆ ಡಿಎಂಕೆ ಕಾರ್ಯಕರ್ತರ ಮೇಲೆ ಕಲ್ಲೆಸೆದ ತಮಿಳುನಾಡು ಸಚಿವ

ಕುಳಿತು ಕೊಳ್ಳಲು ಕುರ್ಚಿ ತರುವುದಕ್ಕೆ ವಿಳಂಬ ಮಾಡಿದ್ದಕ್ಕೆ ರೊಚ್ಚಿಗೆದ್ದ ಸಚಿವರು ತಮ್ಮ ಕಾರ್ಯಕರ್ತರ ಮೇಲೆಯೇ ಕಲ್ಲು ಬಿಸಾಡಿದ್ದಾರೆ. ತಮಿಳುನಾಡಿದ ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವರಾಗಿದ್ದಾರೆ ಎಸ್.ಎಂ.ನಾಸರ್.

Watch: ವೇದಿಕೆಗೆ ಕುರ್ಚಿ ತರಲು ವಿಳಂಬ ಮಾಡಿದಕ್ಕೆ ಡಿಎಂಕೆ ಕಾರ್ಯಕರ್ತರ ಮೇಲೆ ಕಲ್ಲೆಸೆದ ತಮಿಳುನಾಡು ಸಚಿವ
ಎಸ್.ಎಂ ನಾಸರ್
TV9 Web
| Edited By: |

Updated on:Jan 24, 2023 | 4:17 PM

Share

ತಿರುವಳ್ಳೂರು: ತಮಿಳುನಾಡು (Tamil Nadu) ಸಚಿವ ಎಸ್.ಎಂ.ನಾಸರ್ (SM Nasar) ತಿರುವಳ್ಳೂರಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (DMK) ಕಾರ್ಯಕರ್ತರ ಮೇಲೆ ಕಲ್ಲು ಎಸೆದಿರುವ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕುಳಿತು ಕೊಳ್ಳಲು ಕುರ್ಚಿ ತರುವುದಕ್ಕೆ ವಿಳಂಬ ಮಾಡಿದ್ದಕ್ಕೆ ರೊಚ್ಚಿಗೆದ್ದ ಸಚಿವರು ತಮ್ಮ ಕಾರ್ಯಕರ್ತರ ಮೇಲೆಯೇ ಕಲ್ಲು ಬಿಸಾಡಿದ್ದಾರೆ. ತಮಿಳುನಾಡಿದ ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವರಾಗಿದ್ದಾರೆ ಎಸ್.ಎಂ.ನಾಸರ್. ಕಳೆದ ವರ್ಷ ನಾಸರ್ ಅವರು ಕೇಂದ್ರ ಸರ್ಕಾರವು ಹಾಲಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಿದೆ ಎಂದು ಸುಳ್ಳು ಮಾಹಿತಿ ನೀಡಿ ಸುದ್ದಿಯಾಗಿದ್ದರು.

ತಿರುವಳ್ಳೂರಿನಲ್ಲಿ ಬುಧವಾರ ನಡೆಯಲಿರುವ ಭಾಷಾ ಹೋರಾಟದ ಹೋರಾಟಗಾರರ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದರು. ಇದಕ್ಕಾಗಿ ತಿರುವಳ್ಳೂರು ಐಸಿಎಂಆರ್ ಬಳಿ ವೇದಿಕೆ ನಿರ್ಮಿಸಲು 15 ಎಕರೆ ಭೂಮಿ ಸಿದ್ಧವಾಗುತ್ತಿದೆ.

ನವೆಂಬರ್ 4, 2022 ರಂದು ಸರ್ಕಾರಿ ಸ್ವಾಮ್ಯದ ಆವಿನ್‌ನಲ್ಲಿ ಹಾಲಿನ ಬೆಲೆ ಹೆಚ್ಚಳದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಹಾಲಿನ ಜಿಎಸ್ಟಿ ಬಗ್ಗೆ ಹೇಳಿದ್ದರು. ಕೇಂದ್ರ ಸರ್ಕಾರವು ಹಾಲಿಗೂ ಜಿಎಸ್‌ಟಿ ವಿಧಿಸಿದೆ. ಅದೊಂದು ಅಭೂತಪೂರ್ವ ಘಟನೆ. ಹಾಲಿಗೆ ಜಿಎಸ್‌ಟಿ ವಿಧಿಸಿದ ಪರಿಣಾಮ ಹಾಲಿನ ಮಾರಾಟ ದರ ಏರಿಕೆಯಾಗಿದೆ ಎಂದಿದ್ದರು ನಾಸರ್.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Tue, 24 January 23

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!