AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch: ವೇದಿಕೆಗೆ ಕುರ್ಚಿ ತರಲು ವಿಳಂಬ ಮಾಡಿದಕ್ಕೆ ಡಿಎಂಕೆ ಕಾರ್ಯಕರ್ತರ ಮೇಲೆ ಕಲ್ಲೆಸೆದ ತಮಿಳುನಾಡು ಸಚಿವ

ಕುಳಿತು ಕೊಳ್ಳಲು ಕುರ್ಚಿ ತರುವುದಕ್ಕೆ ವಿಳಂಬ ಮಾಡಿದ್ದಕ್ಕೆ ರೊಚ್ಚಿಗೆದ್ದ ಸಚಿವರು ತಮ್ಮ ಕಾರ್ಯಕರ್ತರ ಮೇಲೆಯೇ ಕಲ್ಲು ಬಿಸಾಡಿದ್ದಾರೆ. ತಮಿಳುನಾಡಿದ ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವರಾಗಿದ್ದಾರೆ ಎಸ್.ಎಂ.ನಾಸರ್.

Watch: ವೇದಿಕೆಗೆ ಕುರ್ಚಿ ತರಲು ವಿಳಂಬ ಮಾಡಿದಕ್ಕೆ ಡಿಎಂಕೆ ಕಾರ್ಯಕರ್ತರ ಮೇಲೆ ಕಲ್ಲೆಸೆದ ತಮಿಳುನಾಡು ಸಚಿವ
ಎಸ್.ಎಂ ನಾಸರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jan 24, 2023 | 4:17 PM

Share

ತಿರುವಳ್ಳೂರು: ತಮಿಳುನಾಡು (Tamil Nadu) ಸಚಿವ ಎಸ್.ಎಂ.ನಾಸರ್ (SM Nasar) ತಿರುವಳ್ಳೂರಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (DMK) ಕಾರ್ಯಕರ್ತರ ಮೇಲೆ ಕಲ್ಲು ಎಸೆದಿರುವ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕುಳಿತು ಕೊಳ್ಳಲು ಕುರ್ಚಿ ತರುವುದಕ್ಕೆ ವಿಳಂಬ ಮಾಡಿದ್ದಕ್ಕೆ ರೊಚ್ಚಿಗೆದ್ದ ಸಚಿವರು ತಮ್ಮ ಕಾರ್ಯಕರ್ತರ ಮೇಲೆಯೇ ಕಲ್ಲು ಬಿಸಾಡಿದ್ದಾರೆ. ತಮಿಳುನಾಡಿದ ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವರಾಗಿದ್ದಾರೆ ಎಸ್.ಎಂ.ನಾಸರ್. ಕಳೆದ ವರ್ಷ ನಾಸರ್ ಅವರು ಕೇಂದ್ರ ಸರ್ಕಾರವು ಹಾಲಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಿದೆ ಎಂದು ಸುಳ್ಳು ಮಾಹಿತಿ ನೀಡಿ ಸುದ್ದಿಯಾಗಿದ್ದರು.

ತಿರುವಳ್ಳೂರಿನಲ್ಲಿ ಬುಧವಾರ ನಡೆಯಲಿರುವ ಭಾಷಾ ಹೋರಾಟದ ಹೋರಾಟಗಾರರ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದರು. ಇದಕ್ಕಾಗಿ ತಿರುವಳ್ಳೂರು ಐಸಿಎಂಆರ್ ಬಳಿ ವೇದಿಕೆ ನಿರ್ಮಿಸಲು 15 ಎಕರೆ ಭೂಮಿ ಸಿದ್ಧವಾಗುತ್ತಿದೆ.

ನವೆಂಬರ್ 4, 2022 ರಂದು ಸರ್ಕಾರಿ ಸ್ವಾಮ್ಯದ ಆವಿನ್‌ನಲ್ಲಿ ಹಾಲಿನ ಬೆಲೆ ಹೆಚ್ಚಳದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಹಾಲಿನ ಜಿಎಸ್ಟಿ ಬಗ್ಗೆ ಹೇಳಿದ್ದರು. ಕೇಂದ್ರ ಸರ್ಕಾರವು ಹಾಲಿಗೂ ಜಿಎಸ್‌ಟಿ ವಿಧಿಸಿದೆ. ಅದೊಂದು ಅಭೂತಪೂರ್ವ ಘಟನೆ. ಹಾಲಿಗೆ ಜಿಎಸ್‌ಟಿ ವಿಧಿಸಿದ ಪರಿಣಾಮ ಹಾಲಿನ ಮಾರಾಟ ದರ ಏರಿಕೆಯಾಗಿದೆ ಎಂದಿದ್ದರು ನಾಸರ್.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Tue, 24 January 23

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!