AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಡಿಎಂಕೆಯ ಕಾರ್ಯಕ್ರಮದ ವೇಳೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

ತಮಿಳುನಾಡಿನ ಕಡಲೂರಿನಲ್ಲಿ ನಡೆದ ಡಿಎಂಕೆಯ ಕಾರ್ಯಕ್ರಮದ ವೇಳೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್(Petrol Bomb) ಎಸೆದಿದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ.

Tamil Nadu: ಡಿಎಂಕೆಯ ಕಾರ್ಯಕ್ರಮದ ವೇಳೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು
ಪೆಟ್ರೋಲ್ ಬಾಂಬ್ ಎಸೆತImage Credit source: India Today
ನಯನಾ ರಾಜೀವ್
|

Updated on: Jul 10, 2023 | 8:46 AM

Share

ತಮಿಳುನಾಡಿನ ಕಡಲೂರಿನಲ್ಲಿ ನಡೆದ ಡಿಎಂಕೆಯ ಕಾರ್ಯಕ್ರಮದ ವೇಳೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್(Petrol Bomb) ಎಸೆದಿದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಈ ಕಾರ್ಯಕ್ರಮದಲ್ಲಿ ಶಾಸಕ ಅಯ್ಯಪ್ಪನ್ ಉಪಸ್ಥಿತರಿದ್ದರು. ಶಾಸಕ ಅಯ್ಯಪ್ಪನ್ ಆರೋಗ್ಯದ ಕಾರಣದಿಂದ ಇತ್ತೀಚೆಗೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರಲಿಲ್ಲ.

ಈಗ ಅವರು ಚೇತರಿಸಿಕೊಂಡಿದ್ದ ಕಾರಣ ಭಾನುವಾರ ನಲ್ಲತ್ತೂರಿನಲ್ಲಿ ಡಿಎಂಕೆ ಪದಾಧಿಕಾರಿಯೊಬ್ಬರು ಆಯೋಜಿಸಿದ್ದ ಕುಟುಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಸಕರು ನಿರ್ಧರಿಸಿದ್ದರು.

ಮತ್ತಷ್ಟು ಓದಿ: Hyderabad: ವಿಮಾನ ತಪ್ಪಿಹೋಗುತ್ತೆಂದು ಫ್ಲೈಟ್​ ಅಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ ವ್ಯಕ್ತಿಯ ಬಂಧನ

ಅವರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ, ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಯ್ಯಪ್ಪನ್ ಅವರನ್ನು ಅಲ್ಲಿಂದ ಕರೆದೊಯ್ದರು, ಈ ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ