AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಡಿಎಂಕೆಯ ಕಾರ್ಯಕ್ರಮದ ವೇಳೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

ತಮಿಳುನಾಡಿನ ಕಡಲೂರಿನಲ್ಲಿ ನಡೆದ ಡಿಎಂಕೆಯ ಕಾರ್ಯಕ್ರಮದ ವೇಳೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್(Petrol Bomb) ಎಸೆದಿದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ.

Tamil Nadu: ಡಿಎಂಕೆಯ ಕಾರ್ಯಕ್ರಮದ ವೇಳೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು
ಪೆಟ್ರೋಲ್ ಬಾಂಬ್ ಎಸೆತImage Credit source: India Today
ನಯನಾ ರಾಜೀವ್
|

Updated on: Jul 10, 2023 | 8:46 AM

Share

ತಮಿಳುನಾಡಿನ ಕಡಲೂರಿನಲ್ಲಿ ನಡೆದ ಡಿಎಂಕೆಯ ಕಾರ್ಯಕ್ರಮದ ವೇಳೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್(Petrol Bomb) ಎಸೆದಿದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಈ ಕಾರ್ಯಕ್ರಮದಲ್ಲಿ ಶಾಸಕ ಅಯ್ಯಪ್ಪನ್ ಉಪಸ್ಥಿತರಿದ್ದರು. ಶಾಸಕ ಅಯ್ಯಪ್ಪನ್ ಆರೋಗ್ಯದ ಕಾರಣದಿಂದ ಇತ್ತೀಚೆಗೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರಲಿಲ್ಲ.

ಈಗ ಅವರು ಚೇತರಿಸಿಕೊಂಡಿದ್ದ ಕಾರಣ ಭಾನುವಾರ ನಲ್ಲತ್ತೂರಿನಲ್ಲಿ ಡಿಎಂಕೆ ಪದಾಧಿಕಾರಿಯೊಬ್ಬರು ಆಯೋಜಿಸಿದ್ದ ಕುಟುಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಸಕರು ನಿರ್ಧರಿಸಿದ್ದರು.

ಮತ್ತಷ್ಟು ಓದಿ: Hyderabad: ವಿಮಾನ ತಪ್ಪಿಹೋಗುತ್ತೆಂದು ಫ್ಲೈಟ್​ ಅಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ ವ್ಯಕ್ತಿಯ ಬಂಧನ

ಅವರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ, ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಯ್ಯಪ್ಪನ್ ಅವರನ್ನು ಅಲ್ಲಿಂದ ಕರೆದೊಯ್ದರು, ಈ ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ