AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಲ್​ಫ್ರೆಂಡ್​ ಜತೆ ಜಗಳವಾಡಿ ಕೋಪದಲ್ಲಿ ರೈಲ್ವೆ ಸಿಗ್ನಲ್ ಬಾಕ್ಸನ್ನೇ ಒಡೆದು ಹಾಕಿದ ವ್ಯಕ್ತಿ

ಜೂನ್ 2ರಂದು ಒಡಿಶಾದಲ್ಲಿ ನಡೆದ ತ್ರಿವಳಿ ರೈಲು ಅಪಘಾತವನ್ನು ಮರೆಯಲು ನಮಗೆ ಇನ್ನೂ ಸಮಯ ಬೇಕಿದೆ. ಈ ನಡುವೆ ಮತ್ತೊಂದು ಸುದ್ದಿ ಜನರ ಕೆಂಗಣ್ಣಿಗೆ ಗುರಿಯಾಗಿದೆ.

ಗರ್ಲ್​ಫ್ರೆಂಡ್​ ಜತೆ ಜಗಳವಾಡಿ ಕೋಪದಲ್ಲಿ ರೈಲ್ವೆ ಸಿಗ್ನಲ್ ಬಾಕ್ಸನ್ನೇ ಒಡೆದು ಹಾಕಿದ ವ್ಯಕ್ತಿ
ರೈಲ್ವೆ ಸಿಗ್ನಲ್Image Credit source: India Today
ನಯನಾ ರಾಜೀವ್
|

Updated on:Jun 07, 2023 | 3:33 PM

Share

ಜೂನ್ 2 ರಂದು ಒಡಿಶಾದಲ್ಲಿ ನಡೆದ ತ್ರಿವಳಿ ರೈಲು ಅಪಘಾತವನ್ನು ಮರೆಯಲು ನಮಗೆ ಇನ್ನೂ ಸಮಯ ಬೇಕಿದೆ. ಈ ನಡುವೆ ಮತ್ತೊಂದು ಸುದ್ದಿ ಜನರ ಕೆಂಗಣ್ಣಿಗೆ ಗುರಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಗರ್ಲ್​ ಫ್ರೆಂಡ್​ ಜತೆ ಜಗಳವಾಡಿ ಕೋಪದಲ್ಲಿ ರೈಲ್ವೆ ನಿಲ್ದಾಣದ ಸಿಗ್ನಲ್​ ಬಾಕ್ಸ್​ನ್ನೇ ಒಡೆದು ಹಾಕಿದ್ದಾನೆ. ತಮಿಳುನಾಡಿನಲ್ಲಿ ಈ ಘಟನೆ ನಡೆದಿದೆ.

ಮಂಗಳವಾರ ರೈಲ್ವೇ ಅಧಿಕಾರಿಗಳು ತಿರುಪತ್ತೂರಿನಲ್ಲಿ ರೈಲು ಹಳಿಗಳನ್ನು ಪರಿಶೀಲಿಸಿದಾಗ ಸಿಗ್ನಲ್ ಬಾಕ್ಸ್ ಹಾಳಾಗಿರುವುದು ಕಂಡುಬಂದಿದೆ. ರೈಲ್ವೇ ಪೊಲೀಸ್ ಪಡೆ ಸ್ಥಳಕ್ಕಾಗಮಿಸಿದಾಗ ಗೋಕುಲ್ ಕುಡಿದ ಸ್ಥಿತಿಯಲ್ಲಿದ್ದರು.

ಆರ್‌ಪಿಎಫ್ ಮತ್ತು ಸರ್ಕಾರಿ ರೈಲ್ವೇ ಪೊಲೀಸ್‌ನ ಹಿರಿಯ ಅಧಿಕಾರಿಗಳು ಗೋಕುಲ್‌ನನ್ನು ವಿಚಾರಣೆಗೊಳಪಡಿಸಿದರು, ಅವರು ಆರಂಭದಲ್ಲಿ ಸಿಗ್ನಲ್ ಬಾಕ್ಸ್‌ಗೆ ಹಾನಿ ಮಾಡಿರುವುದನ್ನು ನಿರಾಕರಿಸಿದರು ಆದರೆ ನಂತರ ಅವರು ತಮ್ಮ ಗೆಳತಿಯೊಂದಿಗೆ ಜಗಳವಾಡಿದ ನಂತರ ಕೋಪಗೊಂಡಿದ್ದ ಸಂದರ್ಭದಲ್ಲಿ ಈ ರೀತಿ ನಡೆದುಕೊಂಡಿರುವುದಾಗಿ ಬಾಯ್ಬಿಟ್ಟಿದ್ದಾರೆ. ವಿಚಾರಣೆ ನಡೆಯುತ್ತಿದೆ.

ಮತ್ತಷ್ಟು ಓದಿ: Breaking News Today Highlights: ಒಡಿಶಾ ರೈಲು ದುರಂತ: ಬೋಗಿಗಳ ತೆರವು ಕಾರ್ಯಾಚರಣೆಗೆ ಮುಂದಾದ ರೈಲ್ವೆ ಇಲಾಖೆ ಸಿಬ್ಬಂದಿ

ಇತ್ತೀಚೆಗೆ ಒಡಿಶಾದಲ್ಲಿ ನಡೆದಿದ್ದ ತ್ರಿವಳಿ ರೈಲು ಅಪಘಾತದಲ್ಲಿ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ, ಕೇವಲ ಆಸ್ಪತ್ರೆ ಮಾತ್ರವಲ್ಲದೆ ಬಾಲಸೋರ್​ನ ಶಾಲೆಯನ್ನು ಕೂಡ ತಾತ್ಕಾಲಿಕ ಶವಾಗಾರವನ್ನಾಗಿ ಮಾಡಲಾಗಿದೆ. ಇನ್ನೂ 90 ಕ್ಕೂ ಅಧಿಕ ಮೃತದೇಹಗಳನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:32 pm, Wed, 7 June 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್