AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಶಾಲಾ ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಿದ ಕಾಲೇಜು ವಿದ್ಯಾರ್ಥಿ, ಸ್ಥಳದಲ್ಲೇ ಮೂವರು ಸಾವು

ಕಾಲೇಜು ವಿದ್ಯಾರ್ಥಿಯೊಬ್ಬ 3 ಶಾಲಾ ವಿದ್ಯಾರ್ಥಿಗಳ ಮೇಲೆ ಕಾರು ಹರಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.

Tamil Nadu: ಶಾಲಾ ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಿದ ಕಾಲೇಜು ವಿದ್ಯಾರ್ಥಿ, ಸ್ಥಳದಲ್ಲೇ ಮೂವರು ಸಾವು
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Mar 01, 2023 | 2:46 PM

Share

ಕಾಲೇಜು ವಿದ್ಯಾರ್ಥಿಯೊಬ್ಬ 3 ಶಾಲಾ ವಿದ್ಯಾರ್ಥಿಗಳ ಮೇಲೆ ಕಾರು ಹರಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ತಮಿಳುನಾಡಿನ ತಿರುಪತ್ತೂರ್​ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ, ಹೆದ್ದಾರಿಯಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ರಫೀಕ್, ವಿಜಯ್ ಹಾಗೂ ಸೂರ್ಯನ ಮೇಲೆ ಕಾರು ಹರಿಸಲಾಗಿದೆ.

ಕಾಲೇಜು ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ಯಳಗಿರಿ ಬೆಟ್ಟಕ್ಕೆ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ವಾಣಿಯಂಬಾಡಿ ಬಳಿಯ ಸರ್ವೀಸ್​ ಲೇನ್​ನಲ್ಲಿ ನಿಯಂತ್ರಣ ತಪ್ಪಿ ಸೈಕಲ್​ಗೆ ಕಾರು ಡಿಕ್ಕಿ ಹೊಡೆದಿದೆ.

ಮತ್ತಷ್ಟು ಓದಿ: ಧಾರವಾಡ: ಲಾರಿ-ಕಾರು ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ದುರ್ಮರಣ

ಹಿರಿಯ ಪೊಲೀಸ್ ಅಧಿಕಾರಿ ಎಂ.ಎಸ್.ಮುತ್ತುಸಾಮಿ ಅವರು ಎನ್‌ಡಿಟಿವಿಗೆ ಮಾಹಿತಿ ನೀಡಿದ್ದು, ಚಾಲಕ ಕುಡಿದಿರಲಿಲ್ಲ ಮತ್ತು ಅತಿವೇಗದ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಸಾವಿಗೆ ಕಾರಣ ಎನ್ನಲಾಗಿದೆ.

ವಿದ್ಯಾರ್ಥಿಗಳ ದುರಂತ ಸಾವಿಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ .

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!