AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಶಾಲಾ ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಿದ ಕಾಲೇಜು ವಿದ್ಯಾರ್ಥಿ, ಸ್ಥಳದಲ್ಲೇ ಮೂವರು ಸಾವು

ಕಾಲೇಜು ವಿದ್ಯಾರ್ಥಿಯೊಬ್ಬ 3 ಶಾಲಾ ವಿದ್ಯಾರ್ಥಿಗಳ ಮೇಲೆ ಕಾರು ಹರಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.

Tamil Nadu: ಶಾಲಾ ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಿದ ಕಾಲೇಜು ವಿದ್ಯಾರ್ಥಿ, ಸ್ಥಳದಲ್ಲೇ ಮೂವರು ಸಾವು
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Mar 01, 2023 | 2:46 PM

Share

ಕಾಲೇಜು ವಿದ್ಯಾರ್ಥಿಯೊಬ್ಬ 3 ಶಾಲಾ ವಿದ್ಯಾರ್ಥಿಗಳ ಮೇಲೆ ಕಾರು ಹರಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ತಮಿಳುನಾಡಿನ ತಿರುಪತ್ತೂರ್​ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ, ಹೆದ್ದಾರಿಯಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ರಫೀಕ್, ವಿಜಯ್ ಹಾಗೂ ಸೂರ್ಯನ ಮೇಲೆ ಕಾರು ಹರಿಸಲಾಗಿದೆ.

ಕಾಲೇಜು ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ಯಳಗಿರಿ ಬೆಟ್ಟಕ್ಕೆ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ವಾಣಿಯಂಬಾಡಿ ಬಳಿಯ ಸರ್ವೀಸ್​ ಲೇನ್​ನಲ್ಲಿ ನಿಯಂತ್ರಣ ತಪ್ಪಿ ಸೈಕಲ್​ಗೆ ಕಾರು ಡಿಕ್ಕಿ ಹೊಡೆದಿದೆ.

ಮತ್ತಷ್ಟು ಓದಿ: ಧಾರವಾಡ: ಲಾರಿ-ಕಾರು ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ದುರ್ಮರಣ

ಹಿರಿಯ ಪೊಲೀಸ್ ಅಧಿಕಾರಿ ಎಂ.ಎಸ್.ಮುತ್ತುಸಾಮಿ ಅವರು ಎನ್‌ಡಿಟಿವಿಗೆ ಮಾಹಿತಿ ನೀಡಿದ್ದು, ಚಾಲಕ ಕುಡಿದಿರಲಿಲ್ಲ ಮತ್ತು ಅತಿವೇಗದ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಸಾವಿಗೆ ಕಾರಣ ಎನ್ನಲಾಗಿದೆ.

ವಿದ್ಯಾರ್ಥಿಗಳ ದುರಂತ ಸಾವಿಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ .

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್