AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನ 1ರಿಂದ ಶಾಲೆ ಆರಂಭ

ಒಂದೂವರೆ ವರ್ಷದ ನಂತರ (19 ತಿಂಗಳು) ಅಂದರೆ ನವೆಂಬರ್ 1ರಿಂದ ಶಾಲೆಗಳು ಆರಂಭವಾಗಲಿವೆ. 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಕಳೆದ ಸೆ.1ರಿಂದಲೇ ಭೌತಿಕ ತರಗತಿಗಳು ನಡೆಯುತ್ತಿವೆ.

ತಮಿಳುನಾಡು: 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನ 1ರಿಂದ ಶಾಲೆ ಆರಂಭ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 28, 2021 | 10:46 PM

Share

ಚೆನ್ನೈ: ತಮಿಳುನಾಡಿನಲ್ಲಿ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿಯೇ ಪಾಠ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಒಂದೂವರೆ ವರ್ಷದ ನಂತರ (19 ತಿಂಗಳು) ಅಂದರೆ ನವೆಂಬರ್ 1ರಿಂದ ಶಾಲೆಗಳು ಆರಂಭವಾಗಲಿವೆ. 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಕಳೆದ ಸೆ.1ರಿಂದಲೇ ಭೌತಿಕ ತರಗತಿಗಳು ನಡೆಯುತ್ತಿವೆ.

ದೀರ್ಘಾವಧಿಗೆ ಶಾಲೆಗಳು ನಡೆಯದ ಕಾರಣ ಕಲಿಕೆಯಲ್ಲಿ ಸಾಕಷ್ಟವಾಗಿದೆ ಎಂದು ವೈದ್ಯಕೀಯ ಪರಿಣಿತರು, ಪೋಷಕರು ಮತ್ತು ಶಿಕ್ಷಣ ತಜ್ಞರು ಅಭಿಪ್ರಾಯಟ್ಟಿದ್ದರು. ಅವರ ದೃಷ್ಟಿಕೋನವನ್ನು ಗಮನದಲ್ಲಿರಿಸಿಕೊಂಡು 1ರಿಂದ 8ನೇ ತರಗತಿವರೆಗಿನ ಎಲ್ಲ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ನವೆಂಬರ್ 1ರಿಂದ ಆರಂಭಿಸಲು ಅನುಮತಿ ನೀಡಲಾಗಿದೆ. ಕೊವಿಡ್-19 ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಶಾಲೆಗಳನ್ನು ನಡೆಸಬೇಕು ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕೆಂದು ಮುಖ್ಯಮಂತ್ರಿ ಆದೇಶದಲ್ಲಿ ತಿಳಿಸಿದ್ದಾರೆ.

(Tamil Nadu schools to reopen for classes I to VIII students from November 1)

ಇದನ್ನೂ ಓದಿ: Viral Video: ತಮಿಳುನಾಡು ಕಾಂಗ್ರೆಸ್ ಸಭೆಯಲ್ಲಿ ಸಂಸದರ ಎದುರೇ ಕುರ್ಚಿ ಎತ್ತಿ ಕಾರ್ಯಕರ್ತರ ಕಿತ್ತಾಟ

ಇದನ್ನೂ ಓದಿ: ಕೊರೊನಾದಿಂದ ಶಾಲೆಗಳಿಲ್ಲದೆ ಓದಲು..ಬರೆಯಲು ಮರೆತ ಮಕ್ಕಳು

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!