AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಹೇರಿಕೆಯ ವಿರುದ್ಧ ತಮಿಳಿಗರ ‘ಚಂಡಮಾರುತ’

ದಕ್ಷಿಣ ಭಾರತದವರಿಗೆ ಅವರದೇ ಆದ ಭಾಷೆಗಳಿದ್ದು ಹಿಂದಿ ಕಲಿಯುವ ಅನಿವಾರ್ಯತೆ ಇಲ್ಲ. ಈ ರೀತಿ ಹಿಂದಿ ಹೇರಿಕೆ ಮಾಡುವುದನ್ನು ನಾವು ಎಂದೂ ಒಪ್ಪುವುದಿಲ್ಲ ಎಂದು ಅಲ್ಲಿನ ಜನರು ತಿರುಗಿಬಿದ್ದಿದ್ದಾರೆ.

ಹಿಂದಿ ಹೇರಿಕೆಯ ವಿರುದ್ಧ ತಮಿಳಿಗರ ‘ಚಂಡಮಾರುತ’
ತಮಿಳುನಾಡು / ಪುದುಚೇರಿಯ ಮೇಲೆ ಚಂಡಮಾರುತದ ಮೋಡ
Skanda
| Updated By: ganapathi bhat|

Updated on:Nov 25, 2020 | 10:48 AM

Share

ಚೆನ್ನೈ: ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಚೆನ್ನೈ, ಪುದುಚೆರಿ ಭಾಗಗಳಿಗೆ ಬುಧವಾರ ಸಂಜೆಯ ವೇಳೆಗೆ ತೀವ್ರ ಚಂಡಮಾರುತ ಬಂದು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಭಾರತೀಯ ಹವಾಮಾನ ಇಲಾಖೆಯು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಚಂಡಮಾರುತದ ಕುರಿತು ಕ್ಷಣಕ್ಷಣದ ಮಾಹಿತಿ ಹಂಚಿಕೊಳ್ಳುತ್ತಿದೆ.

ಆದರೆ, ಈ ಮಾಹಿತಿಯನ್ನು ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಲಾಗುತ್ತಿದ್ದು ಹವಾಮಾನ ಇಲಾಖೆಯ ಈ ನಡೆಯ ಕುರಿತು ತಮಿಳರು ಗರಂ ಆಗಿದ್ದಾರೆ.

ನಮಗೆ ಅರ್ಥ ಆಗೋ ಭಾಷೇಲಿ ಹೇಳ್ರೀ… ತಮಿಳುನಾಡಿಗೆ ಚಂಡಮಾರುತ ಬಂದು ಅಪ್ಪಳಿಸುವುದಾದರೆ ನೀವು ಅಲ್ಲಿಯ ಜನರಿಗೆ ಅರ್ಥವಾಗುವ ಭಾಷೆಯಲ್ಲಿ ಮಾಹಿತಿ ನೀಡಬೇಕು. ಅದನ್ನು ಬಿಟ್ಟು ಯಾರನ್ನೋ ಮೆಚ್ಚಿಸುವುದಕ್ಕಾಗಿ ಇಂತಹ ಸಂದರ್ಭದಲ್ಲೂ ನಿಮ್ಮ ಹಿಂದಿ ಪ್ರೇಮವನ್ನು ತೋರಿಸಬೇಡಿ. ದಕ್ಷಿಣ ಭಾರತದವರಿಗೆ ಅವರದೇ ಆದ ಭಾಷೆಗಳಿದ್ದು ಹಿಂದಿ ಕಲಿಯುವ ಅನಿವಾರ್ಯತೆ ಇಲ್ಲ. ಈ ರೀತಿ ಹಿಂದಿ ಹೇರಿಕೆ ಮಾಡುವುದನ್ನು ನಾವು ಎಂದೂ ಒಪ್ಪುವುದಿಲ್ಲ ಎಂದು ತಿರುಗಿಬಿದ್ದಿದ್ದಾರೆ.

ಹಿಂದಿ ಹೇರಿಕೆಯನ್ನು ವಿರೋಧಿಸಿ ಆರಂಭಿಸಿದ #StopHindiImposition ಹ್ಯಾಶ್​ಟ್ಯಾಗ್ ಸದ್ಯ ತಮಿಳುನಾಡಿನಲ್ಲಿ ಭಾರೀ ಸದ್ದು ಮಾಡುತ್ತಿದೆ.

ಇನ್ನಷ್ಟು ಸುದ್ದಿ…

ನುಗ್ಗಿ ಬರ್ತಿದೆ ಡೆಡ್ಲಿ ನಿವಾರ್ ಚಂಡಮಾರುತ: ಬೆಂಗಳೂರಿನಲ್ಲಿ 2 ದಿನ ಭಾರಿ ಮಳೆ

ನಿವಾರ್ ಚಂಡಮಾರುತ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿ ಎನ್​ಡಿಆರ್​ಎಫ್

Cyclone Nivar ಎದುರಿಸಲು ಹೇಗೆ ಸಿದ್ಧವಾಗ್ತಿದೆ ತಮಿಳುನಾಡು, ಪುದುಚೇರಿ?

ಕಡಲ ಅಬ್ಬರ, ರಸ್ತೆ ಮೇಲೆ ನೀರು, ಸೈಲೆನ್ಸರ್ ಮೂತಿಗೆ ಪ್ಲಾಸ್ಟಿಕ್ ಬ್ಯಾಗ್: #ChennaiRain ಟ್ರೆಂಡಿಂಗ್​

Published On - 10:47 am, Wed, 25 November 20

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್