Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ 2000 ಅಮ್ಮ ಮಿನಿ ಕ್ಲಿನಿಕ್ ಉದ್ಘಾಟಿಸಿದ ಮುಖ್ಯಮಂತ್ರಿ ಪಳನಿಸ್ವಾಮಿ

ಕೋವಿಡ್-19 ಪರೀಕ್ಷೆಗಾಗಿ ತಮಿಳುನಾಡಿನಲ್ಲಿ 2000 ಮಿನಿ ಕ್ಲಿನಿಕ್​​ಗಳನ್ನು ಏಕಕಾಲದಲ್ಲಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.

ತಮಿಳುನಾಡಿನಲ್ಲಿ 2000 ಅಮ್ಮ ಮಿನಿ ಕ್ಲಿನಿಕ್ ಉದ್ಘಾಟಿಸಿದ ಮುಖ್ಯಮಂತ್ರಿ ಪಳನಿಸ್ವಾಮಿ
ಪಳನಿಸ್ವಾಮಿ
Follow us
ರಶ್ಮಿ ಕಲ್ಲಕಟ್ಟ
|

Updated on:Dec 14, 2020 | 7:37 PM

ಚೆನ್ನೈ: ಕೋವಿಡ್-19 ಪರೀಕ್ಷೆಗಾಗಿ ತಮಿಳುನಾಡಿನಲ್ಲಿ 2,000 ಅಮ್ಮ ಮಿನಿ ಕ್ಲಿನಿಕ್​ಗಳನ್ನು ಸ್ಥಾಪಿಸಿದ್ದು, ಸೋಮವಾರ ರೋಯಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಳನಿಸ್ವಾಮಿ ಕ್ಲಿನಿಕ್ ಉದ್ಘಾಟಿಸಿದ್ದಾರೆ. ರಾಜ್ಯದಾದ್ಯಂತ 2000 ಮಿನಿ ಕ್ಲಿನಿಕ್​​ಗಳನ್ನು ಏಕಕಾಲದಲ್ಲಿ ಆರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ತಮಿಳುನಾಡಿನ ಉಪಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ, ರಾಜ್ಯದಲ್ಲಿ ನಾವು ಕೊರೊನಾವೈರಸ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ಮಾಡಿದ್ದಾರೆ. ಕೊರೊನಾ ಸೋಂಕು ವ್ಯಾಪಿಸದಂತೆ ತಡೆಯಲು ನಾವು ಮನೆಮನೆಗೆ ತೆರಳಿ ಮಾಹಿತಿ ನೀಡುವ ಅಭಿಯಾನ ಕೈಗೊಂಡಿದ್ದೇವೆ. ಈಗ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಿದ್ದಾರೆ.

ಈ ಮಿನಿ ಕ್ಲಿನಿಕ್​​ಗಳನ್ನು ಉದ್ಘಾಟನೆ ಮಾಡುವ ಮೂಲಕ ನಾವು ತಮಿಳುನಾಡಿನ ಇತಿಹಾಸದಲ್ಲಿ ಮೈಲಿಗಲ್ಲು ಸ್ಥಾಪಿಸಿದ್ದೇವೆ. ಕೊರೊನಾವೈರಸ್ ಮುಕ್ತಗೊಳಿಸಲು ಜವರು ರಾಜ್ಯ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ. ಡಿಸೆಂಬರ್ 13ರಂದು ತಮಿಳುನಾಡಿನಲ್ಲಿ 1,195 ಹೊಸ ಪ್ರಕರಣಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 7,98,888ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ: ಕಮಲ್ ಹಾಸನ್

Published On - 7:28 pm, Mon, 14 December 20

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ