AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಮಾತ್ರ ಕೃಷಿ ಕಾಯ್ದೆ ಬೆಂಬಲಿಸುತ್ತಿದೆ, ಏನಿದರ ರಾಜಕೀಯ ಮರ್ಮ? ಡಿಎಂಕೆ ಸಂಸದೆ ಕನಿಮೋಳಿ ಪ್ರಶ್ನೆ

ನೂತನ ಕೃಷಿ ಕಾಯ್ದೆಯ ಪರ ವಿರೋಧ ತಮಿಳುನಾಡಲ್ಲಿ ಸದ್ದು ಮಾಡುತ್ತಿದೆ. ತಮಿಳುನಾಡು ಸಿಎಂ ಕೆ ಪಳನಿಸ್ವಾಮಿಯವರನ್ನು ತರಾಟೆಗೆ ತೆಗೆದುಕೊಂಡಿರುವ ಡಿಎಂಕೆ ಸಂಸದೆ ಎಂ ಕೆ ಕನಿಮೋಳಿ, ‘ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳ ಪೈಕಿ ತಮಿಳುನಾಡು ಮಾತ್ರ ನೂತನ ಕೃಷಿ ಕಾಯ್ದೆಗಳನ್ನು ಬೆಂಬಲಿಸುತ್ತಿದೆ’ ಎಂದು ಕುಟುಕಿದ್ದಾರೆ.

ತಮಿಳುನಾಡು ಮಾತ್ರ ಕೃಷಿ ಕಾಯ್ದೆ ಬೆಂಬಲಿಸುತ್ತಿದೆ, ಏನಿದರ ರಾಜಕೀಯ ಮರ್ಮ? ಡಿಎಂಕೆ ಸಂಸದೆ ಕನಿಮೋಳಿ ಪ್ರಶ್ನೆ
ಡಿಎಂಕೆ ಸಂಸದೆ ಎಂ ಕೆ ಕನಿಮೋಳಿ
guruganesh bhat
| Edited By: |

Updated on: Dec 10, 2020 | 12:43 PM

Share

ಚೆನ್ನೈ: ನೂತನ ಕೃಷಿ ಕಾಯ್ದೆಯ ಪರ ಮತ್ತು ವಿರೋಧ ತಮಿಳುನಾಡಲ್ಲಿ ಸದ್ದು ಮಾಡುತ್ತಿದೆ. ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಡಿಎಂಕೆ ಸಂಸದೆ ಎಂ ಕೆ ಕನಿಮೋಳಿ, ‘ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳ ಪೈಕಿ ತಮಿಳುನಾಡು ಮಾತ್ರ ನೂತನ ಕೃಷಿ ಕಾಯ್ದೆಗಳನ್ನು ಬೆಂಬಲಿಸುತ್ತಿದೆ’ ಎಂದು ಕುಟುಕಿದ್ದಾರೆ.

ನೂತನ ಕೃಷಿ ಕಾಯ್ದೆಗಳು ರೈತರ ಹಕ್ಕುಗಳನ್ನು ಕಸಿಯುತ್ತವೆ. ಬಿಜೆಪಿಯೇತರ ಆಡಳಿತವಿರುವ ಎಲ್ಲಾ ರಾಜ್ಯಗಳೂ ಈ ಕಾಯ್ದೆಗಳನ್ನು ವಿರೋಧಿಸಿವೆ. ಆದರೆ, ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಮಾತ್ರ ಈ ಕಾಯ್ದೆಯನ್ನು ವಿರೋಧಿಸಿಲ್ಲ. ಈ ಮೂಲಕ ಅವರು ರಾಜ್ಯದ ರೈತರಿಗೆ ದ್ರೋಹ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಡಿಎಂಕೆ ಸದಾಕಾಲ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದಿರುವ ಅವರು, ತಮ್ಮ ತಂದೆ ಕರುಣಾನಿಧಿ ಅಧಿಕಾರಾವಧಿಯಲ್ಲಿ ರೈತರ ಸಾಲ ಮನ್ನಾ ಮಾಡಲಾಗಿತ್ತು. ಅಲ್ಲದೇ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲಾಗಿತ್ತು ಎಂದು ಕನಿಮೋಳಿ ತಮ್ಮ ತಂದೆ, ದಿವಂಗತ ಕರುಣಾನಿಧಿಯವರನ್ನು ಕೊಂಡಾಡಿದ್ದಾರೆ.

APMC ಕಾಯಿದೆ​ಗೆ 8 ತಿದ್ದುಪಡಿ! ಕೇಂದ್ರ ಸರ್ಕಾರದ ಪ್ರಸ್ತಾವನೆಯಲ್ಲಿ ಏನಿದೆ? ಇಲ್ಲಿದೆ ವಿವರ..

Follow Us
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ