AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿನಲ್ಲೇ ಕೊರೊನಾ ಬಗ್ಗೆ ಎಚ್ಚರಿಕೆ ನೀಡಿದ್ದ MP ವಸಂತಕುಮಾರ್‌ ಕೋವಿಡ್‌ಗೇ ಬಲಿ

ನವದೆಹಲಿ: ತಮಿಳುನಾಡಿನ ಕನ್ಯಾಕುಮಾರಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದ ಲೋಕಸಭಾ ಸದಸ್ಯ ವಸಂತ‌ಕುಮಾರ್‌ ಕೋವಿಡ್‌ನಿಂದಾಗಿ ಚೆನ್ನೈನಲ್ಲಿ ಮೃತಪಟ್ಟಿದ್ದಾರೆ. ಆಗಸ್ಟ್‌ 10ರಂದು ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದ ವಸಂತ‌ಕುಮಾರ್‌ ಶುಕ್ರವಾರ ಕೊರೊನಾಘಾತಕ್ಕೆ ಬಲಿಯಾಗಿದ್ದಾರೆ. ಇದಕ್ಕಿಂತ ಆಘಾತಕಾರಿ ವಿಷಯ ಅಂದ್ರೆ ಮಾರ್ಜ್‌ 20ರಂದೇ ಲೋಕಸಭೆಯಲ್ಲಿ ಕೊರೊನಾ ವೈರಸ್‌ನ ಗಂಭೀರತೆ ಬಗ್ಗೆ ದೇಶಕ್ಕೆ ಎಚ್ಚರಿಕೆ ನೀಡಿದ್ದರು. ಕೊರೊನಾ ಸಂಕಷ್ಟವನ್ನು ರಾಷ್ಟ್ರೀಯ ತುರ್ತು ಸ್ಥಿತಿ ಎಂದು ಘೋಷಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನರೇಂದ್ರ ಮೋದಿ ಸರ್ಕಾರಕ್ಕೆ ಆಗ್ರಹಿಸಿದ್ದರು. ಆದ್ರೆ ವಸಂತಕುಮಾರ್‌ ಅವರ ಈ ಮನವಿಯನ್ನು ತಮಾಷೆ ಮಾಡಿದ […]

ಸಂಸತ್ತಿನಲ್ಲೇ ಕೊರೊನಾ ಬಗ್ಗೆ ಎಚ್ಚರಿಕೆ ನೀಡಿದ್ದ MP ವಸಂತಕುಮಾರ್‌ ಕೋವಿಡ್‌ಗೇ ಬಲಿ
Guru
| Updated By: ಸಾಧು ಶ್ರೀನಾಥ್​|

Updated on: Aug 29, 2020 | 12:45 PM

Share

ನವದೆಹಲಿ: ತಮಿಳುನಾಡಿನ ಕನ್ಯಾಕುಮಾರಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದ ಲೋಕಸಭಾ ಸದಸ್ಯ ವಸಂತ‌ಕುಮಾರ್‌ ಕೋವಿಡ್‌ನಿಂದಾಗಿ ಚೆನ್ನೈನಲ್ಲಿ ಮೃತಪಟ್ಟಿದ್ದಾರೆ. ಆಗಸ್ಟ್‌ 10ರಂದು ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದ ವಸಂತ‌ಕುಮಾರ್‌ ಶುಕ್ರವಾರ ಕೊರೊನಾಘಾತಕ್ಕೆ ಬಲಿಯಾಗಿದ್ದಾರೆ.

ಇದಕ್ಕಿಂತ ಆಘಾತಕಾರಿ ವಿಷಯ ಅಂದ್ರೆ ಮಾರ್ಜ್‌ 20ರಂದೇ ಲೋಕಸಭೆಯಲ್ಲಿ ಕೊರೊನಾ ವೈರಸ್‌ನ ಗಂಭೀರತೆ ಬಗ್ಗೆ ದೇಶಕ್ಕೆ ಎಚ್ಚರಿಕೆ ನೀಡಿದ್ದರು. ಕೊರೊನಾ ಸಂಕಷ್ಟವನ್ನು ರಾಷ್ಟ್ರೀಯ ತುರ್ತು ಸ್ಥಿತಿ ಎಂದು ಘೋಷಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನರೇಂದ್ರ ಮೋದಿ ಸರ್ಕಾರಕ್ಕೆ ಆಗ್ರಹಿಸಿದ್ದರು. ಆದ್ರೆ ವಸಂತಕುಮಾರ್‌ ಅವರ ಈ ಮನವಿಯನ್ನು ತಮಾಷೆ ಮಾಡಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ, ವಸಂತಕುಮಾರ್‌ ಅವರ ಮೈಕ್‌ ಅನ್ನು ಕಟ್‌ ಮಾಡಿ, ಅವರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದರು. ಅಷ್ಟೇ ಅಲ್ಲ ವಸಂತಕುಮಾರ್‌ ಬದಲು ಬೇರೆಯವರಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟರು.

ದುರಂತ ಅಂದ್ರೆ ನಂತರದ ದಿನಗಳಲ್ಲಿ ವಸಂತಕುಮಾರ್‌ ಮಾಡಿದ ಸಲಹೆಗಳನ್ನು ಮೋದಿ ಸರ್ಕಾರ ಜಾರಿಗೊಳಿಸಿತು. ಆದ್ರೆ ಈ ಬಗ್ಗೆ ಸ್ವಲ್ಪವೂ ವಸಂತಕುಮಾರ್‌ ನೀಡಿದ್ದ ಸಲಹೆಗಳ ಕುರಿತು ಉಲ್ಲೇಖ ಮಾಡಿರಲಿಲ್ಲ. ದುರುದೃಷ್ಟವಶಾತ್‌ ಈಗ ವಸಂತಕುಮಾರ್‌ ಅವರೇ ಕೊರೊನಾಗೆ ಬಲಿಯಾಗಿದ್ದಾರೆ.

ವಸಂತಕುಮಾರ್‌ ಹೇಳಿದ ಸಲಹೆಗಳನ್ನು ಮೋದಿ ಸರ್ಕಾರ ಮೊದಲೇ ಗಂಭೀರವಾಗಿ ಪರಿಗಣಿಸಿದ್ದರೆ, ಸಾವಿರಾರು ಸಾವುನೋವು  ತಪ್ಪಿಸಬಹುದಿತ್ತು ಅಂತಾ ಕಾಣಿಸುತ್ತೆ, ಅಲ್ಲವೆ?

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?