AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮದ ಅವಹೇಳನ ‘ತಾಂಡವ’.. ಅಮೆಜಾನ್​ನಿಂದ ವಿವರಣೆ ಕೇಳಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ

ಒಟಿಟಿಯಲ್ಲಿ ಪ್ರಸಾರವಾಗುತ್ತಿರುವ ಈ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ ಎಂದು ಬಿಜೆಪಿ ಸಂಸದ ಮನೋಜ್ ಕೊಟಾಕ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಿಂದೂ ಧರ್ಮದ ಅವಹೇಳನ ‘ತಾಂಡವ’.. ಅಮೆಜಾನ್​ನಿಂದ ವಿವರಣೆ ಕೇಳಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ
ತಾಂಡವ್ ವೆಬ್ ಸಿರೀಸ್​ನ ಒಂದು ದೃಶ್ಯ
guruganesh bhat
|

Updated on:Jan 18, 2021 | 11:20 AM

Share

ದೆಹಲಿ: ವಿವಾದಿತ ತಾಂಡವ್ ವೆಬ್ ಸಿರೀಸ್​ ವಿರುದ್ಧ ಬಿಜೆಪಿ ನಾಯಕರ ದೂರು ದಾಖಲಾಗುತ್ತಿದ್ದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮೆಜಾನ್ ಪ್ರೈಮ್ ವಿಡಿಯೋ ವತಿಯಿಂದ ವಿವರಣೆ ಕೇಳಿದೆ. ಇಂದು ಬೆಳಗ್ಗೆ 11:30ಕ್ಕೆ ಮಹಾರಾಷ್ಟ್ರ ಬಿಜೆಪಿ ನಾಯಕ ರಾಮ್ ಕದಮ್ ಅವರು ತಾಂಡವ್ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಜತೆಗೆ, ಬಿಜೆಪಿ ಸಂಸದ ಮನೋಜ್ ಕೊಟಾಕ್ ಅವರು ತಾಂಡವ್ ವೆಬ್ ಸರಣಿಯನ್ನು ನಿಷೇಧಿಸುವಂತೆ ಒತ್ತಾಯಿಸಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್​ಗೆ ಪತ್ರ ಬರೆದಿದ್ದಾರೆ.

ಒಟಿಟಿಯಲ್ಲಿ ಪ್ರಸಾರವಾಗುತ್ತಿರುವ ಈ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ ಎಂದು ಬಿಜೆಪಿ ಸಂಸದ ಮನೋಜ್ ಕೊಟಾಕ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ದೇಶದ ಹಲವು ನಾಗರಿಕರು ಈ ವೆಬ್ ಸಿರೀಸ್​ ಬಗ್ಗೆ ನನ್ನಲ್ಲಿ ನಕಾರಾತ್ಮಕ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಹಿಂದೂ ಧರ್ಮ ಮತ್ತು ಹಿಂದೂ ದೇವತೆಗಳ ಕುರಿತು ಬೇಕೆಂದೇ ಕೀಳಾಗಿ ಈ ವೆಬ್ ಸಿರೀಸ್​ನಲ್ಲಿ ಚಿತ್ರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ತಾಂಡವ್ ವೆಬ್ ಸಿರೀಸ್​ ಪೋಸ್ಟರ್

ತಾಂಡವ್ ವೆಬ್ ಸಿರೀಸ್​ ಪೋಸ್ಟರ್

ಸೈಫ್​ ಅಲಿಖಾನ್​ ಅಭಿನಯದ ತಾಂಡವ್​ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು; ಕ್ಷಮೆಗೆ ಒತ್ತಾಯ

Published On - 10:37 am, Mon, 18 January 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?