AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮದ ಅವಹೇಳನ ‘ತಾಂಡವ’.. ಅಮೆಜಾನ್​ನಿಂದ ವಿವರಣೆ ಕೇಳಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ

ಒಟಿಟಿಯಲ್ಲಿ ಪ್ರಸಾರವಾಗುತ್ತಿರುವ ಈ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ ಎಂದು ಬಿಜೆಪಿ ಸಂಸದ ಮನೋಜ್ ಕೊಟಾಕ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಿಂದೂ ಧರ್ಮದ ಅವಹೇಳನ ‘ತಾಂಡವ’.. ಅಮೆಜಾನ್​ನಿಂದ ವಿವರಣೆ ಕೇಳಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ
ತಾಂಡವ್ ವೆಬ್ ಸಿರೀಸ್​ನ ಒಂದು ದೃಶ್ಯ
guruganesh bhat
|

Updated on:Jan 18, 2021 | 11:20 AM

Share

ದೆಹಲಿ: ವಿವಾದಿತ ತಾಂಡವ್ ವೆಬ್ ಸಿರೀಸ್​ ವಿರುದ್ಧ ಬಿಜೆಪಿ ನಾಯಕರ ದೂರು ದಾಖಲಾಗುತ್ತಿದ್ದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮೆಜಾನ್ ಪ್ರೈಮ್ ವಿಡಿಯೋ ವತಿಯಿಂದ ವಿವರಣೆ ಕೇಳಿದೆ. ಇಂದು ಬೆಳಗ್ಗೆ 11:30ಕ್ಕೆ ಮಹಾರಾಷ್ಟ್ರ ಬಿಜೆಪಿ ನಾಯಕ ರಾಮ್ ಕದಮ್ ಅವರು ತಾಂಡವ್ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಜತೆಗೆ, ಬಿಜೆಪಿ ಸಂಸದ ಮನೋಜ್ ಕೊಟಾಕ್ ಅವರು ತಾಂಡವ್ ವೆಬ್ ಸರಣಿಯನ್ನು ನಿಷೇಧಿಸುವಂತೆ ಒತ್ತಾಯಿಸಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್​ಗೆ ಪತ್ರ ಬರೆದಿದ್ದಾರೆ.

ಒಟಿಟಿಯಲ್ಲಿ ಪ್ರಸಾರವಾಗುತ್ತಿರುವ ಈ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ ಎಂದು ಬಿಜೆಪಿ ಸಂಸದ ಮನೋಜ್ ಕೊಟಾಕ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ದೇಶದ ಹಲವು ನಾಗರಿಕರು ಈ ವೆಬ್ ಸಿರೀಸ್​ ಬಗ್ಗೆ ನನ್ನಲ್ಲಿ ನಕಾರಾತ್ಮಕ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಹಿಂದೂ ಧರ್ಮ ಮತ್ತು ಹಿಂದೂ ದೇವತೆಗಳ ಕುರಿತು ಬೇಕೆಂದೇ ಕೀಳಾಗಿ ಈ ವೆಬ್ ಸಿರೀಸ್​ನಲ್ಲಿ ಚಿತ್ರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ತಾಂಡವ್ ವೆಬ್ ಸಿರೀಸ್​ ಪೋಸ್ಟರ್

ತಾಂಡವ್ ವೆಬ್ ಸಿರೀಸ್​ ಪೋಸ್ಟರ್

ಸೈಫ್​ ಅಲಿಖಾನ್​ ಅಭಿನಯದ ತಾಂಡವ್​ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು; ಕ್ಷಮೆಗೆ ಒತ್ತಾಯ

Published On - 10:37 am, Mon, 18 January 21

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು