AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ

ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್​ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್​ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತೆ ತಾರಾ ಯಾದವ್​ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್​ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್​ ಭಾಸ್ಕರ್​ಗೆ ಟಿಕೆಟ್​ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು ಈ ಕುರಿತು ಸೂಕ್ತ […]

ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ
KUSHAL V
|

Updated on:Oct 11, 2020 | 3:18 PM

Share

ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್​ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್​ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತೆ ತಾರಾ ಯಾದವ್​ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್​ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್​ ಭಾಸ್ಕರ್​ಗೆ ಟಿಕೆಟ್​ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು ಈ ಕುರಿತು ಸೂಕ್ತ ಕ್ರಮ ಜರುಗಿಸಲು ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಆಗ್ರಹಿಸುತ್ತೇನೆ ಎಂದು ತಾರಾ ಹೇಳಿದ್ದಾರೆ.

ಒಂದು ಕಡೆ ನಮ್ಮ ಪಕ್ಷದ ನಾಯಕರು ಹತ್ರಾಸ್​ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಇಲ್ಲಿ ಅತ್ಯಾಚಾರದ ಆರೋಪ ಹೊತ್ತಿರುವವನಿಗೆ ಪಕ್ಷವು ಉಪಚುನಾವಣೆಯ ಟಿಕೆಟ್​ ನೀಡಲು ಮುಂದಾಗಿದೆ. ಇದು ತಪ್ಪು ನಿರ್ಧಾರ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತದೆ. ಹಾಗಾಗಿ, ಇದನ್ನು ಪ್ರಶ್ನಿಸಿದೆ ಎಂದು ತಾರಾ ಯಾದವ್​ ಹೇಳಿದ್ದಾರೆ.

Published On - 3:09 pm, Sun, 11 October 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?