AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ

ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್​ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್​ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತೆ ತಾರಾ ಯಾದವ್​ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್​ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್​ ಭಾಸ್ಕರ್​ಗೆ ಟಿಕೆಟ್​ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು ಈ ಕುರಿತು ಸೂಕ್ತ […]

ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ
KUSHAL V
|

Updated on:Oct 11, 2020 | 3:18 PM

Share

ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್​ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್​ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತೆ ತಾರಾ ಯಾದವ್​ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್​ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್​ ಭಾಸ್ಕರ್​ಗೆ ಟಿಕೆಟ್​ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು ಈ ಕುರಿತು ಸೂಕ್ತ ಕ್ರಮ ಜರುಗಿಸಲು ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಆಗ್ರಹಿಸುತ್ತೇನೆ ಎಂದು ತಾರಾ ಹೇಳಿದ್ದಾರೆ.

ಒಂದು ಕಡೆ ನಮ್ಮ ಪಕ್ಷದ ನಾಯಕರು ಹತ್ರಾಸ್​ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಇಲ್ಲಿ ಅತ್ಯಾಚಾರದ ಆರೋಪ ಹೊತ್ತಿರುವವನಿಗೆ ಪಕ್ಷವು ಉಪಚುನಾವಣೆಯ ಟಿಕೆಟ್​ ನೀಡಲು ಮುಂದಾಗಿದೆ. ಇದು ತಪ್ಪು ನಿರ್ಧಾರ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತದೆ. ಹಾಗಾಗಿ, ಇದನ್ನು ಪ್ರಶ್ನಿಸಿದೆ ಎಂದು ತಾರಾ ಯಾದವ್​ ಹೇಳಿದ್ದಾರೆ.

Published On - 3:09 pm, Sun, 11 October 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!