AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ

ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್​ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್​ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತೆ ತಾರಾ ಯಾದವ್​ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್​ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್​ ಭಾಸ್ಕರ್​ಗೆ ಟಿಕೆಟ್​ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು ಈ ಕುರಿತು ಸೂಕ್ತ […]

ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ
KUSHAL V
|

Updated on:Oct 11, 2020 | 3:18 PM

Share

ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್​ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್​ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತೆ ತಾರಾ ಯಾದವ್​ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್​ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್​ ಭಾಸ್ಕರ್​ಗೆ ಟಿಕೆಟ್​ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು ಈ ಕುರಿತು ಸೂಕ್ತ ಕ್ರಮ ಜರುಗಿಸಲು ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಆಗ್ರಹಿಸುತ್ತೇನೆ ಎಂದು ತಾರಾ ಹೇಳಿದ್ದಾರೆ.

ಒಂದು ಕಡೆ ನಮ್ಮ ಪಕ್ಷದ ನಾಯಕರು ಹತ್ರಾಸ್​ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಇಲ್ಲಿ ಅತ್ಯಾಚಾರದ ಆರೋಪ ಹೊತ್ತಿರುವವನಿಗೆ ಪಕ್ಷವು ಉಪಚುನಾವಣೆಯ ಟಿಕೆಟ್​ ನೀಡಲು ಮುಂದಾಗಿದೆ. ಇದು ತಪ್ಪು ನಿರ್ಧಾರ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತದೆ. ಹಾಗಾಗಿ, ಇದನ್ನು ಪ್ರಶ್ನಿಸಿದೆ ಎಂದು ತಾರಾ ಯಾದವ್​ ಹೇಳಿದ್ದಾರೆ.

Published On - 3:09 pm, Sun, 11 October 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ