AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ

ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್​ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್​ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತೆ ತಾರಾ ಯಾದವ್​ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್​ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್​ ಭಾಸ್ಕರ್​ಗೆ ಟಿಕೆಟ್​ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು ಈ ಕುರಿತು ಸೂಕ್ತ […]

ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ
KUSHAL V
|

Updated on:Oct 11, 2020 | 3:18 PM

Share

ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್​ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್​ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತೆ ತಾರಾ ಯಾದವ್​ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್​ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್​ ಭಾಸ್ಕರ್​ಗೆ ಟಿಕೆಟ್​ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು ಈ ಕುರಿತು ಸೂಕ್ತ ಕ್ರಮ ಜರುಗಿಸಲು ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಆಗ್ರಹಿಸುತ್ತೇನೆ ಎಂದು ತಾರಾ ಹೇಳಿದ್ದಾರೆ.

ಒಂದು ಕಡೆ ನಮ್ಮ ಪಕ್ಷದ ನಾಯಕರು ಹತ್ರಾಸ್​ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಇಲ್ಲಿ ಅತ್ಯಾಚಾರದ ಆರೋಪ ಹೊತ್ತಿರುವವನಿಗೆ ಪಕ್ಷವು ಉಪಚುನಾವಣೆಯ ಟಿಕೆಟ್​ ನೀಡಲು ಮುಂದಾಗಿದೆ. ಇದು ತಪ್ಪು ನಿರ್ಧಾರ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತದೆ. ಹಾಗಾಗಿ, ಇದನ್ನು ಪ್ರಶ್ನಿಸಿದೆ ಎಂದು ತಾರಾ ಯಾದವ್​ ಹೇಳಿದ್ದಾರೆ.

Published On - 3:09 pm, Sun, 11 October 20

Follow Us
KUSHAL V
KUSHAL V
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ