AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ

ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್​ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್​ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತೆ ತಾರಾ ಯಾದವ್​ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್​ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್​ ಭಾಸ್ಕರ್​ಗೆ ಟಿಕೆಟ್​ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು ಈ ಕುರಿತು ಸೂಕ್ತ […]

ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ
KUSHAL V
|

Updated on:Oct 11, 2020 | 3:18 PM

Share

ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್​ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್​ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತೆ ತಾರಾ ಯಾದವ್​ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್​ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್​ ಭಾಸ್ಕರ್​ಗೆ ಟಿಕೆಟ್​ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು ಈ ಕುರಿತು ಸೂಕ್ತ ಕ್ರಮ ಜರುಗಿಸಲು ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಆಗ್ರಹಿಸುತ್ತೇನೆ ಎಂದು ತಾರಾ ಹೇಳಿದ್ದಾರೆ.

ಒಂದು ಕಡೆ ನಮ್ಮ ಪಕ್ಷದ ನಾಯಕರು ಹತ್ರಾಸ್​ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಇಲ್ಲಿ ಅತ್ಯಾಚಾರದ ಆರೋಪ ಹೊತ್ತಿರುವವನಿಗೆ ಪಕ್ಷವು ಉಪಚುನಾವಣೆಯ ಟಿಕೆಟ್​ ನೀಡಲು ಮುಂದಾಗಿದೆ. ಇದು ತಪ್ಪು ನಿರ್ಧಾರ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತದೆ. ಹಾಗಾಗಿ, ಇದನ್ನು ಪ್ರಶ್ನಿಸಿದೆ ಎಂದು ತಾರಾ ಯಾದವ್​ ಹೇಳಿದ್ದಾರೆ.

Published On - 3:09 pm, Sun, 11 October 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು