AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಾಯ ತೆರಿಗೆ ಇಲಾಖೆಯಿಂದ 1.57 ಕೋಟಿ ತೆರಿಗೆದಾರರಿಗೆ ಮರು ಪಾವತಿ

ಈ ಬಾರಿ ಎಷ್ಟು ತೆರಿಗೆದಾರರು ಆದಾಯ ತೆರಿಗೆ ಮರು ಪಾವತಿ ಮಾಡಲಾಗಿದೆ ಎಂಬ ಮಾಹಿತಿಯನ್ನು ಕೇಂದ್ರೀಯ ನೇರ ತೆರಿಗೆ ಮಂಡಳಿ ಬಹಿರಂಗಪಡಿಸಿದೆ.

ಆದಾಯ ತೆರಿಗೆ ಇಲಾಖೆಯಿಂದ 1.57 ಕೋಟಿ ತೆರಿಗೆದಾರರಿಗೆ ಮರು ಪಾವತಿ
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on:Jan 13, 2021 | 7:49 PM

Share

ದೆಹಲಿ: ಆದಾಯ ತೆರಿಗೆ ಇಲಾಖೆಯು 2020ರ ಎಪ್ರಿಲ್ 1ರಿಂದ ಜನವರಿ 11ರವರೆಗೆ 1.57 ಕೋಟಿ ತೆರಿಗೆದಾತರಿಗೆ ಒಟ್ಟು 1,73,139 ಕೋಟಿ ಮೊತ್ತವನ್ನು ಮರು ಪಾವತಿ ಮಾಡಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) ಬುಧವಾರ ತಿಳಿಸಿದೆ.

1,54,55,577 ಪ್ರಕರಣಗಳಲ್ಲಿ ₹ 57,137 ಕೋಟಿ ಮೊತ್ತವನ್ನು ಹಿಂದಿರುಗಿಸಲಾಗಿದೆ. ಕಾರ್ಪೊರೇಟ್ ತೆರಿಗೆಗೆ ಸಂಬಂಧಿಸಿದಂತೆ 2,10,150 ಪ್ರಕರಣಗಳಲ್ಲಿ ₹ 1,15,999 ಕೋಟಿ ಮೊತ್ತವನ್ನು ಹಿಂದಿರುಗಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ.

Email -SMS ಕಡೆಗಣನೆ.. ಏನಿದು ಆದಾಯ ತೆರಿಗೆ ಇಲಾಖೆಯ ಹೊಸ ಎಚ್ಚರಿಕೆ

Published On - 7:47 pm, Wed, 13 January 21

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್