Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಕಾನೂನಿಗಿಂತ ಮೇಲಲ್ಲ: ಬಿಬಿಸಿ ಕಚೇರಿಯಲ್ಲಿ ಐಟಿ ಪರಿಶೀಲನೆ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್

BBC Officeತೆರಿಗೆ ಅಧಿಕಾರಿಗಳು ಈಗಾಗಲೇ ನೌಕರರ ವೈಯಕ್ತಿಕ ಲ್ಯಾಪ್‌ಟಾಪ್ ಮತ್ತು ಸೆಲ್‌ಫೋನ್‌ಗಳನ್ನು ಪರಿಶೀಲಿಸಿದ್ದಾರೆ. ಡೆಸ್ಕ್‌ಟಾಪ್‌ಗಳನ್ನು ಸಹ ಪರಿಶೀಲಿಸಿದ್ದಾರೆ. " tax " ಎಂಬ ಕೀವರ್ಡ್‌ನೊಂದಿಗೆ ಉದ್ಯೋಗಿಗಳ ವೈಯಕ್ತಿಕ ಲಾಗಿನ್‌ಗಳನ್ನು ಹುಡುಕುತ್ತಿದ್ದಾರೆ.

ಯಾರೂ ಕಾನೂನಿಗಿಂತ ಮೇಲಲ್ಲ: ಬಿಬಿಸಿ ಕಚೇರಿಯಲ್ಲಿ ಐಟಿ ಪರಿಶೀಲನೆ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
Follow us
ರಶ್ಮಿ ಕಲ್ಲಕಟ್ಟ
|

Updated on: Feb 14, 2023 | 9:41 PM

ನವದೆಹಲಿ: ದೆಹಲಿ ಮತ್ತು ಮುಂಬೈ ಬಿಬಿಸಿ (British Broadcasting Corporation) ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಪರಿಶೀಲನೆ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್(Anurag Thakur), “ಯಾರೂ ಕಾನೂನಿಗಿಂತ ಮೇಲಲ್ಲ” ಎಂದು ಹೇಳಿದ್ದಾರೆ. ಆದಾಯ ತೆರಿಗೆ ಇಲಾಖೆಯ ಕ್ರಮದ ಬಗ್ಗೆ ವಿರೋಧ ಮತ್ತು ಸಂಪಾದಕರ ಗಿಲ್ಡ್ ಟೀಕೆಗಳ ನಡುವೆಬಿಜೆಪಿ, ಬಿಬಿಸಿ ಭಾರತದ ಬಗ್ಗೆ “ವಿಷಕಾರಿ ಮತ್ತು ಆಧಾರ ರಹಿತ” ವರದಿ ಮಾಡುತ್ತಿದೆ ಎಂದು ಆರೋಪಿಸಿದೆ. ಆಪಾದಿತ ತೆರಿಗೆ ವಂಚನೆಗೆ ಸಂಬಂಧಿಸಿದ ಪರಿಶೀಲನೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ರಾತ್ರಿಯೂ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.

ಆದಾಯ ತೆರಿಗೆ ಅಧಿಕಾರಿಗಳು, 2012 ರ ಹಿಂದಿನ ಖಾತೆಯ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ತೆರಿಗೆ ಅಧಿಕಾರಿಗಳು ಈಗಾಗಲೇ ನೌಕರರ ವೈಯಕ್ತಿಕ ಲ್ಯಾಪ್‌ಟಾಪ್ ಮತ್ತು ಸೆಲ್‌ಫೋನ್‌ಗಳನ್ನು ಪರಿಶೀಲಿಸಿದ್ದಾರೆ. ಡೆಸ್ಕ್‌ಟಾಪ್‌ಗಳನ್ನು ಸಹ ಪರಿಶೀಲಿಸಿದ್ದಾರೆ. ” tax ” ಎಂಬ ಕೀವರ್ಡ್‌ನೊಂದಿಗೆ ಉದ್ಯೋಗಿಗಳ ವೈಯಕ್ತಿಕ ಲಾಗಿನ್‌ಗಳನ್ನು ಹುಡುಕುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯು ಪರಿಶೀಲನೆಯ ವಿವರಗಳನ್ನು ಹಂಚಿಕೊಳ್ಳುತ್ತದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ:BBC Tax Survey: ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಐಟಿ ಪರಿಶೀಲನೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ: ಬಿಬಿಸಿ

ಬಿಬಿಸಿಯಲ್ಲಿನ ಐಟಿ ಪರಿಶೀಲನೆಯನ್ನು ಅಂತರಾಷ್ಟ್ರೀಯ ಸಮುದಾಯವು ತೀವ್ರವಾಗಿ ವೀಕ್ಷಿಸುತ್ತಿದೆ. ಯುಕೆ ತನ್ನ ರಾಜ್ಯ ಪ್ರಸಾರದಲ್ಲಿ ಪರಿಸ್ಥಿತಿಯನ್ನು “ನಿಕಟವಾಗಿ ಗಮನಿಸುತ್ತಿದೆ” ಎಂದು ಬ್ರಿಟಿಷ್ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ