AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಗ್ಬೇಡಮ್ಮ, ನೀನು ಬೇಕು, ಕುಟುಂಬವ ತೊರೆದು ಲವರ್​ ಜತೆ ಹೊರಟ ತಾಯಿಯನ್ನು ಪರಿ ಪರಿಯಾಗಿ ಬೇಡಿದ ಮಕ್ಕಳು

ಇತ್ತೀಚಿನ ದಿನಗಳಲ್ಲಿ ಗಂಡನ ಬಿಟ್ಟು ಪ್ರೇಮಿ(Lover)ಯ ಜತೆ ಮಹಿಳೆ ಪರಾರಿಯಾಗಿರುವ ಸಾಕಷ್ಟು ಘಟನೆಗಳನ್ನು ಕಂಡಿದ್ದೇವೆ. ಪ್ರೇಮಿಗಾಗಿ ಕೊಲೆಗಳು ಕೂಡ ನಡೆದುಹೋಗಿವೆ. ಆದರೆ ಇಲ್ಲೊಂದು ಘಟನೆ ಮನಕಲಕುವಂತಿದೆ. ಗಂಡ, ಮಕ್ಕಳು ಸಂಸಾರವನ್ನು ಬಿಟ್ಟು ಪ್ರೇಮಿಯನ್ನು ಆಯ್ಕೆ ಮಾಡಿಕೊಂಡು ಹೊರಟಿರುವ ಮಹಿಳೆಗೆ ಮಕ್ಕಳು ಹೋಗಬೇಡವೆಂದು ಪರಿಪರಿಯಾಗಿ ಬೇಡುತ್ತಿರುವ ದೃಶ್ಯ ಎಂಥವರ ಮನಸ್ಸನ್ನೂ ಕದಡಿಬಿಡುತ್ತದೆ

ಹೋಗ್ಬೇಡಮ್ಮ, ನೀನು ಬೇಕು, ಕುಟುಂಬವ ತೊರೆದು ಲವರ್​ ಜತೆ ಹೊರಟ ತಾಯಿಯನ್ನು ಪರಿ ಪರಿಯಾಗಿ ಬೇಡಿದ ಮಕ್ಕಳು
ತಾಯಿ
ನಯನಾ ರಾಜೀವ್
|

Updated on: Aug 31, 2025 | 10:08 AM

Share

ಇತ್ತೀಚಿನ ದಿನಗಳಲ್ಲಿ ಗಂಡನ ಬಿಟ್ಟು ಪ್ರೇಮಿ(Lover)ಯ ಜತೆ ಮಹಿಳೆ ಪರಾರಿಯಾಗಿರುವ ಸಾಕಷ್ಟು ಘಟನೆಗಳನ್ನು ಕಂಡಿದ್ದೇವೆ. ಪ್ರೇಮಿಗಾಗಿ ಕೊಲೆಗಳು ಕೂಡ ನಡೆದುಹೋಗಿವೆ. ಆದರೆ ಇಲ್ಲೊಂದು ಘಟನೆ ಮನಕಲಕುವಂತಿದೆ. ಗಂಡ, ಮಕ್ಕಳು ಸಂಸಾರವನ್ನು ಬಿಟ್ಟು ಪ್ರೇಮಿಯನ್ನು ಆಯ್ಕೆ ಮಾಡಿಕೊಂಡು ಹೊರಟಿರುವ ಮಹಿಳೆಗೆ ಮಕ್ಕಳು ಹೋಗಬೇಡವೆಂದು ಪರಿಪರಿಯಾಗಿ ಬೇಡುತ್ತಿರುವ ದೃಶ್ಯ ಎಂಥವರ ಮನಸ್ಸನ್ನೂ ಕದಡಿಬಿಡುತ್ತದೆ.

ಕುಟುಂಬ ಹಾಗೂ ಪ್ರೇಮಿ ನಡುವಿನ ಆಯ್ಕೆಯಲ್ಲಿ ಪ್ರೇಮಿಯನ್ನೇ ಆರಿಸಿಕೊಂಡ ಮಹಿಳೆ ಮಕ್ಕಳು, ಗಂಡನನ್ನು ತೊರೆದು ಪ್ರೇಮಿಯ ಜತೆ ಹೊರಡಲು ಸಿದ್ಧಳಾಗುತ್ತಾಳೆ. ಆ ನೋವಿನ ಕ್ಷಣದಲ್ಲಿ ಮಕ್ಕಳು ತಾಯಿಯನ್ನು ಕಳೆದುಕೊಳ್ಳಲು ಇಷ್ಟವಿಲ್ಲದೆ. ಹೋಗಬೇಡಮ್ಮ ನೀನು ನಮಗೆ ಬೇಕು, ಇಲ್ಲೇ ಇದ್ದುಬಿಡು ಎಂದು ಬೇಡಿಕೊಳ್ಳುತ್ತಿರುವ ದೃಶ್ಯ ಕಣ್ಣಂಚಲ್ಲಿ ನೀರು ತರದೆ ಬಿಡದು.

ತಾಯಿ ದೂರ ಹೋದಾಗ ಮಕ್ಕಳು ಹತಾಶರಾಗಿ ಬೇಡಿಕೊಳ್ಳುವುದನ್ನು ತೋರಿಸುವ ವೈರಲ್ ವಿಡಿಯೋದಲ್ಲಿ ತಮ್ಮ ಅಮ್ಮನನ್ನುಅಲ್ಲೇ ಉಳಿಸಿಕೊಳ್ಳಲು ಸಾಧ್ಯವಾಗದೆ ಹತಾಶರಾಗಿರುವ ಮಕ್ಕಳನ್ನು ಕಾಣಬಹುದು.ಕೊನೆಯ ಅವಕಾಶಕ್ಕಾಗಿ ಸಣ್ಣ ದನಿಗಳು ಬೇಡಿಕೊಂಡಾಗ ಕಣ್ಣೀರು ಧಾರೆಯಾಗಿ ಹರಿಯಿತು.ಮಿಸ್ ಮೋಹಿನಿ ಎಂಬುವವರು ಎಕ್ಸ್​​ನಲ್ಲಿ ವೈರಲ್ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ಪೋಸ್ಟ್​

ತಾಯಿಯ ಪ್ರೀತಿ ಅತ್ಯಂತ ಶುದ್ಧ, ನಿಷ್ಕಲ್ಮಶ ಪ್ರೀತಿ ಎಂದು ಹೇಳುತ್ತಾರೆ. ಅದೂ ಈಗ ಸ್ವಾರ್ಥವಾಗಿ ಬದಲಾದರೆ, ಮಾನವೀಯತೆಯು ಈಗಾಗಲೇ ಅದರ ಅಂತ್ಯದ ಹಾದಿಯಲ್ಲಿದೆ ಎಂದರ್ಥ ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್