AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕ್​ಟಾಕ್ ಸಹಿತ 59 ಚೀನಾ ಅಪ್ಲಿಕೇಷನ್​ಗಳಿಗೆ ಶಾಶ್ವತ ನಿರ್ಬಂಧ ಹೇರಲು ಭಾರತ ನಿರ್ಧಾರ

ಅಪ್ಲಿಕೇಷನ್​ಗಳನ್ನು ನಿರ್ಬಂಧಿಸುವ ಬಗ್ಗೆ ಚೀನಾ ಆಪ್​ಗಳು ನೀಡಿದ ಉತ್ತರ ಮತ್ತು ಸ್ಪಷ್ಟೀಕರಣಗಳು ಅಸಮರ್ಪಕ ಹಾಗೂ ಅಪೂರ್ಣವಾಗಿವೆ. ಹಾಗಾಗಿ, 59 ಚೀನಾ ಅಪ್ಲಿಕೇಷನ್​ಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ನೋಟೀಸ್ ನೀಡಲಾಗಿದೆ.

ಟಿಕ್​ಟಾಕ್ ಸಹಿತ 59 ಚೀನಾ ಅಪ್ಲಿಕೇಷನ್​ಗಳಿಗೆ ಶಾಶ್ವತ ನಿರ್ಬಂಧ ಹೇರಲು ಭಾರತ ನಿರ್ಧಾರ
ಟಿಕ್​ಟಾಕ್
TV9 Web
| Edited By: |

Updated on:Apr 06, 2022 | 8:41 PM

Share

ದೆಹಲಿ: ಚೀನಾ ಜೊತೆಗಿನ ಗಡಿ ಸಂಘರ್ಷದ ಬಳಿಕ, ಸುಮಾರು 59 ಚೀನಾ ಅಪ್ಲಿಕೇಷನ್​ಗಳಿಗೆ ಭಾರತ ಶೋ ಕಾಸ್ ನೋಟೀಸ್ ನೀಡಿತ್ತು. ಅದಾದ ಏಳು ತಿಂಗಳ ನಂತರ, ಈಗ ಭಾರತ ಸರ್ಕಾರ ಚೀನಾದ ಅಪ್ಲಿಕೇಷನ್​ಗಳನ್ನು ಶಾಶ್ವತವಾಗಿ ನಿರ್ಬಂಧಿಸುವ ಬಗ್ಗೆ ಹೊಸ ನೋಟೀಸು ಜಾರಿಗೊಳಿಸಿದೆ. ಈ ಮೂಲಕ ಟಿಕ್​ಟಾಕ್ ಸಹಿತ 59 ಚೀನಾ ಆಪ್​ಗಳು ಶಾಶ್ವತವಾಗಿ ಬ್ಯಾನ್ ಆಗಲಿವೆ.

ಅಪ್ಲಿಕೇಷನ್​ಗಳನ್ನು ನಿರ್ಬಂಧಿಸುವ ಬಗ್ಗೆ ಚೀನಾ ಆಪ್​ಗಳು ನೀಡಿದ ಉತ್ತರ ಮತ್ತು ಸ್ಪಷ್ಟೀಕರಣಗಳು ಅಸಮರ್ಪಕ,  ಅಪೂರ್ಣವಾಗಿವೆ. ಹಾಗಾಗಿ, 59 ಚೀನಾ ಅಪ್ಲಿಕೇಷನ್​ಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ನೋಟೀಸ್ ನೀಡಲಾಗಿದೆ ಎಂದು ಭಾರತೀಯ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

ಕಳೆದ ವರ್ಷ ಜೂನ್ ತಿಂಗಳಲ್ಲಿ 59 ಚೀನಾ ಅಪ್ಲಿಕೇಷನ್​ಗಳ ಮೇಲೆ ಭಾರತ ಸರ್ಕಾರ ತಾತ್ಕಾಲಿಕ ನಿರ್ಬಂಧ ಹೇರಿತ್ತು. ಅವುಗಳು ಭಾರತದ ಸಾರ್ವಭೌಮತ್ವ, ಏಕತೆ ಹಾಗೂ ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ಪೂರ್ವಾಗ್ರಹ ಹೊಂದಿವೆ ಎಂದು ಆರೋಪಿಸಲಾಗಿತ್ತು. ಟಿಕ್​ಟಾಕ್, ಹೆಲೋ, ವಿ ಚಾಟ್, ಅಲಿಬಾಬಾ ಕಂಪೆನಿಯ ಯುಸಿ ಬ್ರೌಸರ್, ಯುಸಿ ನ್ಯೂಸ್, ಶೈನ್, ಕಲ್ಬ್ ಫ್ಯಾಕ್ಟರಿ, ಲೈಕೀ, ಬಿಗೊ ಲೈವ್, ಕ್ವಾಯ್, ಕ್ಲಾಷ್ ಆಫ್ ಕಿಂಗ್ಸ್ ಹಾಗೂ ಕ್ಯಾಮ್ ಸ್ಕಾನರ್ ಸಹಿತ 59 ಆಪ್​ಗಳ ಮೇಲೆ ಭಾರತ ನಿರ್ಬಂಧ ಹೇರಿತ್ತು.

ತೀವ್ರ ಸ್ವರೂಪ ಪಡೆದ ಪ್ರತಿಭಟನೆ.. ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್‌, ಜಲಫಿರಂಗಿ ಪ್ರಯೋಗ

ಕೇಂದ್ರ ಬಜೆಟ್ 2021: ಬಜೆಟ್ ಮೊಬೈಲ್ ಆ್ಯಪ್​ನಲ್ಲಿ ಏನಿದೆ?

Published On - 2:25 pm, Tue, 26 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ