AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಕಾಲು ಕಟ್ಟಿ ನಾಯಿಯನ್ನ ಕೊಳಕ್ಕೆ ಎಸೆದು ಟಿಕ್ ಟಾಕ್ ಮಾಡಿದ್ದ ಪುಂಡರು ಅರೆಸ್ಟ್

ಭೋಪಾಲ್: ಹದಿಹರೆಯದ ಇಬ್ಬರು ಯುವಕರು ಕೈಕಾಲು ಕಟ್ಟಿ ನಾಯಿಯನ್ನು ಕೊಳಕ್ಕೆ ಎಸೆದು ಟಿಕ್ ಟಾಕ್ ವಿಡಿಯೋ ಮಾಡಿದ್ದರು. ಅದು ತುಂಬ ವೈರಲ್ ಸಹ ಆಗಿತ್ತು. ಈಗ ಇಬ್ಬರನ್ನು ಗುರುತಿಸಿ ಪೊಲೀಸರು ಬಂಧಿಸಿದ್ದಾರೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA) ಭಾರತವು ಆನ್‌ಲೈನ್‌ನಲ್ಲಿ ವಿಡಿಯೋ ನೋಡಿ ಅದರಲ್ಲಿ ಇರುವ ದುಷ್ಕರ್ಮಿಗಳನ್ನು ಗುರುತಿಸಲು ಸಂಸ್ಥೆಗೆ ಸಹಾಯ ಮಾಡಬೇಕೆಂದು ಮನವಿ ಮಾಡಿಕೊಂಡಿತ್ತು. ಹಾಗೂ 50,000 ರೂಪಾಯಿ ಬಹುಮಾನ ಸಹ ಘೋಷಿಸಿತ್ತು. ಅನೇಕ ಜನರು ಈ ಪೋಸ್ಟ್​ನ ರಿಟ್ವೀಟ್ […]

ಕೈಕಾಲು ಕಟ್ಟಿ ನಾಯಿಯನ್ನ ಕೊಳಕ್ಕೆ ಎಸೆದು ಟಿಕ್ ಟಾಕ್ ಮಾಡಿದ್ದ ಪುಂಡರು ಅರೆಸ್ಟ್
ಆಯೇಷಾ ಬಾನು
|

Updated on:May 27, 2020 | 1:52 PM

Share

ಭೋಪಾಲ್: ಹದಿಹರೆಯದ ಇಬ್ಬರು ಯುವಕರು ಕೈಕಾಲು ಕಟ್ಟಿ ನಾಯಿಯನ್ನು ಕೊಳಕ್ಕೆ ಎಸೆದು ಟಿಕ್ ಟಾಕ್ ವಿಡಿಯೋ ಮಾಡಿದ್ದರು. ಅದು ತುಂಬ ವೈರಲ್ ಸಹ ಆಗಿತ್ತು. ಈಗ ಇಬ್ಬರನ್ನು ಗುರುತಿಸಿ ಪೊಲೀಸರು ಬಂಧಿಸಿದ್ದಾರೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA) ಭಾರತವು ಆನ್‌ಲೈನ್‌ನಲ್ಲಿ ವಿಡಿಯೋ ನೋಡಿ ಅದರಲ್ಲಿ ಇರುವ ದುಷ್ಕರ್ಮಿಗಳನ್ನು ಗುರುತಿಸಲು ಸಂಸ್ಥೆಗೆ ಸಹಾಯ ಮಾಡಬೇಕೆಂದು ಮನವಿ ಮಾಡಿಕೊಂಡಿತ್ತು. ಹಾಗೂ 50,000 ರೂಪಾಯಿ ಬಹುಮಾನ ಸಹ ಘೋಷಿಸಿತ್ತು.

ಅನೇಕ ಜನರು ಈ ಪೋಸ್ಟ್​ನ ರಿಟ್ವೀಟ್ ಮಾಡಿದ್ದರು. ಅಂತಿಮವಾಗಿ ಪೊಲೀಸರ ಕಾರ್ಯಚರಣೆಯೊಂದಿಗೆ ಪ್ರಾಣಿ ಹಿಂಸೆ ಮಾಡಿದ್ದ ದುಷ್ಕರ್ಮಿಗಳನ್ನು ಗುರುತಿಸಿ ಬಂಧಿಸಿಲಾಗಿದೆ. ಈ ಯುವಕರನ್ನು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಗುರುತಿಸಿ ವಶಕ್ಕೆ ಪಡೆಯಲಾಗಿದೆ.

ಮಾಧವ್ ನಗರ ಪೊಲೀಸ್ ಠಾಣೆಯಲ್ಲಿ ಈ ಇಬ್ಬರು ನಾಯಿ ಕೊಲೆಗಾರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ಪಿಸಿಎ) ಕಾಯ್ದೆ 1960 ರ ಸೆಕ್ಷನ್ 11 (1) (ಎ) ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು PETA ತಿಳಿಸಿದೆ. ಆರೋಪಿಗಳಲ್ಲಿ ಒಬ್ಬನು 19 ವರ್ಷದ ಸನ್ನಿ ಬೋರಾಸಿ. ಮತ್ತೊಬ್ಬ ಅಪ್ರಾಪ್ತ ವಯಸ್ಕನಾಗಿದ್ದಾನೆ. ಇಷ್ಟು ಕಡಿಮೆ ಸಮಯದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಕ್ಕಾಗಿ PETA ಪೊಲೀಸರನ್ನು ಶ್ಲಾಘಿಸಿದೆ.

Published On - 7:06 am, Wed, 27 May 20

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!