AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಕಾಲು ಕಟ್ಟಿ ನಾಯಿಯನ್ನ ಕೊಳಕ್ಕೆ ಎಸೆದು ಟಿಕ್ ಟಾಕ್ ಮಾಡಿದ್ದ ಪುಂಡರು ಅರೆಸ್ಟ್

ಭೋಪಾಲ್: ಹದಿಹರೆಯದ ಇಬ್ಬರು ಯುವಕರು ಕೈಕಾಲು ಕಟ್ಟಿ ನಾಯಿಯನ್ನು ಕೊಳಕ್ಕೆ ಎಸೆದು ಟಿಕ್ ಟಾಕ್ ವಿಡಿಯೋ ಮಾಡಿದ್ದರು. ಅದು ತುಂಬ ವೈರಲ್ ಸಹ ಆಗಿತ್ತು. ಈಗ ಇಬ್ಬರನ್ನು ಗುರುತಿಸಿ ಪೊಲೀಸರು ಬಂಧಿಸಿದ್ದಾರೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA) ಭಾರತವು ಆನ್‌ಲೈನ್‌ನಲ್ಲಿ ವಿಡಿಯೋ ನೋಡಿ ಅದರಲ್ಲಿ ಇರುವ ದುಷ್ಕರ್ಮಿಗಳನ್ನು ಗುರುತಿಸಲು ಸಂಸ್ಥೆಗೆ ಸಹಾಯ ಮಾಡಬೇಕೆಂದು ಮನವಿ ಮಾಡಿಕೊಂಡಿತ್ತು. ಹಾಗೂ 50,000 ರೂಪಾಯಿ ಬಹುಮಾನ ಸಹ ಘೋಷಿಸಿತ್ತು. ಅನೇಕ ಜನರು ಈ ಪೋಸ್ಟ್​ನ ರಿಟ್ವೀಟ್ […]

ಕೈಕಾಲು ಕಟ್ಟಿ ನಾಯಿಯನ್ನ ಕೊಳಕ್ಕೆ ಎಸೆದು ಟಿಕ್ ಟಾಕ್ ಮಾಡಿದ್ದ ಪುಂಡರು ಅರೆಸ್ಟ್
Follow us
ಆಯೇಷಾ ಬಾನು
|

Updated on:May 27, 2020 | 1:52 PM

ಭೋಪಾಲ್: ಹದಿಹರೆಯದ ಇಬ್ಬರು ಯುವಕರು ಕೈಕಾಲು ಕಟ್ಟಿ ನಾಯಿಯನ್ನು ಕೊಳಕ್ಕೆ ಎಸೆದು ಟಿಕ್ ಟಾಕ್ ವಿಡಿಯೋ ಮಾಡಿದ್ದರು. ಅದು ತುಂಬ ವೈರಲ್ ಸಹ ಆಗಿತ್ತು. ಈಗ ಇಬ್ಬರನ್ನು ಗುರುತಿಸಿ ಪೊಲೀಸರು ಬಂಧಿಸಿದ್ದಾರೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA) ಭಾರತವು ಆನ್‌ಲೈನ್‌ನಲ್ಲಿ ವಿಡಿಯೋ ನೋಡಿ ಅದರಲ್ಲಿ ಇರುವ ದುಷ್ಕರ್ಮಿಗಳನ್ನು ಗುರುತಿಸಲು ಸಂಸ್ಥೆಗೆ ಸಹಾಯ ಮಾಡಬೇಕೆಂದು ಮನವಿ ಮಾಡಿಕೊಂಡಿತ್ತು. ಹಾಗೂ 50,000 ರೂಪಾಯಿ ಬಹುಮಾನ ಸಹ ಘೋಷಿಸಿತ್ತು.

ಅನೇಕ ಜನರು ಈ ಪೋಸ್ಟ್​ನ ರಿಟ್ವೀಟ್ ಮಾಡಿದ್ದರು. ಅಂತಿಮವಾಗಿ ಪೊಲೀಸರ ಕಾರ್ಯಚರಣೆಯೊಂದಿಗೆ ಪ್ರಾಣಿ ಹಿಂಸೆ ಮಾಡಿದ್ದ ದುಷ್ಕರ್ಮಿಗಳನ್ನು ಗುರುತಿಸಿ ಬಂಧಿಸಿಲಾಗಿದೆ. ಈ ಯುವಕರನ್ನು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಗುರುತಿಸಿ ವಶಕ್ಕೆ ಪಡೆಯಲಾಗಿದೆ.

ಮಾಧವ್ ನಗರ ಪೊಲೀಸ್ ಠಾಣೆಯಲ್ಲಿ ಈ ಇಬ್ಬರು ನಾಯಿ ಕೊಲೆಗಾರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ಪಿಸಿಎ) ಕಾಯ್ದೆ 1960 ರ ಸೆಕ್ಷನ್ 11 (1) (ಎ) ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು PETA ತಿಳಿಸಿದೆ. ಆರೋಪಿಗಳಲ್ಲಿ ಒಬ್ಬನು 19 ವರ್ಷದ ಸನ್ನಿ ಬೋರಾಸಿ. ಮತ್ತೊಬ್ಬ ಅಪ್ರಾಪ್ತ ವಯಸ್ಕನಾಗಿದ್ದಾನೆ. ಇಷ್ಟು ಕಡಿಮೆ ಸಮಯದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಕ್ಕಾಗಿ PETA ಪೊಲೀಸರನ್ನು ಶ್ಲಾಘಿಸಿದೆ.

Published On - 7:06 am, Wed, 27 May 20

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್