AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡ ಬಾಲಕ

ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ 11 ವರ್ಷದ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

Telangana: ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡ ಬಾಲಕ
ಸಾಂದರ್ಭಿಕ ಚಿತ್ರImage Credit source: India Today
ನಯನಾ ರಾಜೀವ್
|

Updated on: Jul 24, 2023 | 8:53 AM

Share

ಯೂಟ್ಯೂಬ್(YouTube) ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ 11 ವರ್ಷದ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಸಿರಿಸಿಲ್ಲಾದಲ್ಲಿ 6ನೇ ತರಗತಿಯ ವಿದ್ಯಾರ್ಥಿ ಉದಯ್ (11) ಯೂಟ್ಯೂಬ್‌ನಲ್ಲಿ ತಮಾಷೆಯ ವಿಡಿಯೋಗಳನ್ನು ಸಾಮಾನ್ಯವಾಗಿ ವೀಕ್ಷಿಸುತ್ತಿದ್ದ.

ಶನಿವಾರ ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಹೋದವನೆ ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಶುರು ಮಾಡಿದ್ದ, ಉದಯ್ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡಲಿಲ್ಲ, ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ, ನಂತರ ಅವರು ಬಾಗಿಲು ಒಡೆದು ನೋಡಿದಾಗ ಆತ ನೇಣುಬಿಗಿದ ಸ್ಥಿತಿಯಲ್ಲಿ ಮೊಳೆಯಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ.

ಮತ್ತಷ್ಟು ಓದಿ: ಪದವಿ ಮುಗಿಸಿದ್ದರೂ ಉದ್ಯೋಗವಿಲ್ಲ, ಮದ್ವೆಯಾಗಲು ಹೆಣ್ಣು ಸಿಕ್ಕಿಲ್ಲ; ಖಿನ್ನತೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆ

ಬಾಲಕನನ್ನು ಮಂಡಲ್ ಸೆಂಟರ್‌ನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿರ್ಸಿಲ್ಲಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!