AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡ ಬಾಲಕ

ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ 11 ವರ್ಷದ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

Telangana: ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡ ಬಾಲಕ
ಸಾಂದರ್ಭಿಕ ಚಿತ್ರImage Credit source: India Today
ನಯನಾ ರಾಜೀವ್
|

Updated on: Jul 24, 2023 | 8:53 AM

Share

ಯೂಟ್ಯೂಬ್(YouTube) ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ 11 ವರ್ಷದ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಸಿರಿಸಿಲ್ಲಾದಲ್ಲಿ 6ನೇ ತರಗತಿಯ ವಿದ್ಯಾರ್ಥಿ ಉದಯ್ (11) ಯೂಟ್ಯೂಬ್‌ನಲ್ಲಿ ತಮಾಷೆಯ ವಿಡಿಯೋಗಳನ್ನು ಸಾಮಾನ್ಯವಾಗಿ ವೀಕ್ಷಿಸುತ್ತಿದ್ದ.

ಶನಿವಾರ ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಹೋದವನೆ ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಶುರು ಮಾಡಿದ್ದ, ಉದಯ್ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡಲಿಲ್ಲ, ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ, ನಂತರ ಅವರು ಬಾಗಿಲು ಒಡೆದು ನೋಡಿದಾಗ ಆತ ನೇಣುಬಿಗಿದ ಸ್ಥಿತಿಯಲ್ಲಿ ಮೊಳೆಯಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ.

ಮತ್ತಷ್ಟು ಓದಿ: ಪದವಿ ಮುಗಿಸಿದ್ದರೂ ಉದ್ಯೋಗವಿಲ್ಲ, ಮದ್ವೆಯಾಗಲು ಹೆಣ್ಣು ಸಿಕ್ಕಿಲ್ಲ; ಖಿನ್ನತೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆ

ಬಾಲಕನನ್ನು ಮಂಡಲ್ ಸೆಂಟರ್‌ನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿರ್ಸಿಲ್ಲಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ