AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆ

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆಯಾಗಿದೆ. ನಂದಿಕೊಂಡ ಪುರಸಭೆಯ ವಾರ್ಡ್ ಸಂಖ್ಯೆ 1 ರ ನೀರಿನ ಟ್ಯಾಂಕ್‌ನಲ್ಲಿ ಮಂಗಗಳ ಶವಗಳು ತೇಲುತ್ತಿರುವುದು ಕಂಡುಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆ
ಮಂಗ
ನಯನಾ ರಾಜೀವ್
|

Updated on: Apr 04, 2024 | 11:47 AM

Share

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆಯಾಗಿದೆ. ನಂದಿಕೊಂಡ ಪುರಸಭೆಯ ವಾರ್ಡ್ ಸಂಖ್ಯೆ 1 ರ ನೀರಿನ ಟ್ಯಾಂಕ್‌ನಲ್ಲಿ ಮಂಗಗಳ ಶವಗಳು ತೇಲುತ್ತಿರುವುದು ಕಂಡುಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನೀರಿನ ಟ್ಯಾಂಕಿನ ಮುಚ್ಚಳ ತೆರೆದಿದ್ದರಿಂದ ಮಂಗಗಳು ಒಳಗೆ ಸಿಲುಕಿಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಟ್ಯಾಂಕ್‌ನಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಅಲ್ಲಿನ ನಿವಾಸಿಗಳು ಅಧಿಕಾರಿಗಳಿಗೆ ದೂರು ನೀಡಿದ ನಂತರ ಪುರಸಭೆಯ ಸಿಬ್ಬಂದಿ ಸತ್ತ ಮಂಗಗಳನ್ನು ಟ್ಯಾಂಕ್‌ನಿಂದ ತೆಗೆದಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ತೆಲಂಗಾಣ ಮಾಜಿ ಸಚಿವ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆಟಿ ರಾಮರಾವ್ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರೇವಂತ್ ರೆಡ್ಡಿ ಸರ್ಕಾರ ಸಾರ್ವಜನಿಕ ಆರೋಗ್ಯಕ್ಕಿಂತ ರಾಜಕೀಯಕ್ಕೆ ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಬಿದ್ದು ಸತ್ತ ಮಂಗಗಳು: 3 ದಿನದಿಂದ ಅದೇ ನೀರು ಸೇವಿಸಿದ ಗ್ರಾಮಸ್ಥರು ಅಸ್ವಸ್ಥ

ತೆಲಂಗಾಣ ಮುನ್ಸಿಪಲ್ ಇಲಾಖೆಯಲ್ಲಿ ಎಂತಹ ನಾಚಿಕೆಗೇಡಿನ ಸ್ಥಿತಿ ನಿರ್ಮಾಣವಾಗಿದೆ. ಅನುಸರಿಸಬೇಕಾದ ಪ್ರಮಾಣಿತ ಪ್ರೋಟೋಕಾಲ್‌ಗಳಾದ ನೀರಿನ ಟ್ಯಾಂಕ್​ ಪದೇ ಪದೇ ಸ್ವಚ್ಛಗೊಳಿಸುವಿಕೆ ಮತ್ತು ದಿನನಿತ್ಯದ ನಿರ್ವಹಣೆಯನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ