AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆ

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆಯಾಗಿದೆ. ನಂದಿಕೊಂಡ ಪುರಸಭೆಯ ವಾರ್ಡ್ ಸಂಖ್ಯೆ 1 ರ ನೀರಿನ ಟ್ಯಾಂಕ್‌ನಲ್ಲಿ ಮಂಗಗಳ ಶವಗಳು ತೇಲುತ್ತಿರುವುದು ಕಂಡುಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆ
ಮಂಗ
ನಯನಾ ರಾಜೀವ್
|

Updated on: Apr 04, 2024 | 11:47 AM

Share

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆಯಾಗಿದೆ. ನಂದಿಕೊಂಡ ಪುರಸಭೆಯ ವಾರ್ಡ್ ಸಂಖ್ಯೆ 1 ರ ನೀರಿನ ಟ್ಯಾಂಕ್‌ನಲ್ಲಿ ಮಂಗಗಳ ಶವಗಳು ತೇಲುತ್ತಿರುವುದು ಕಂಡುಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನೀರಿನ ಟ್ಯಾಂಕಿನ ಮುಚ್ಚಳ ತೆರೆದಿದ್ದರಿಂದ ಮಂಗಗಳು ಒಳಗೆ ಸಿಲುಕಿಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಟ್ಯಾಂಕ್‌ನಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಅಲ್ಲಿನ ನಿವಾಸಿಗಳು ಅಧಿಕಾರಿಗಳಿಗೆ ದೂರು ನೀಡಿದ ನಂತರ ಪುರಸಭೆಯ ಸಿಬ್ಬಂದಿ ಸತ್ತ ಮಂಗಗಳನ್ನು ಟ್ಯಾಂಕ್‌ನಿಂದ ತೆಗೆದಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ತೆಲಂಗಾಣ ಮಾಜಿ ಸಚಿವ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆಟಿ ರಾಮರಾವ್ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರೇವಂತ್ ರೆಡ್ಡಿ ಸರ್ಕಾರ ಸಾರ್ವಜನಿಕ ಆರೋಗ್ಯಕ್ಕಿಂತ ರಾಜಕೀಯಕ್ಕೆ ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಬಿದ್ದು ಸತ್ತ ಮಂಗಗಳು: 3 ದಿನದಿಂದ ಅದೇ ನೀರು ಸೇವಿಸಿದ ಗ್ರಾಮಸ್ಥರು ಅಸ್ವಸ್ಥ

ತೆಲಂಗಾಣ ಮುನ್ಸಿಪಲ್ ಇಲಾಖೆಯಲ್ಲಿ ಎಂತಹ ನಾಚಿಕೆಗೇಡಿನ ಸ್ಥಿತಿ ನಿರ್ಮಾಣವಾಗಿದೆ. ಅನುಸರಿಸಬೇಕಾದ ಪ್ರಮಾಣಿತ ಪ್ರೋಟೋಕಾಲ್‌ಗಳಾದ ನೀರಿನ ಟ್ಯಾಂಕ್​ ಪದೇ ಪದೇ ಸ್ವಚ್ಛಗೊಳಿಸುವಿಕೆ ಮತ್ತು ದಿನನಿತ್ಯದ ನಿರ್ವಹಣೆಯನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!