AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Charminar Express Derails: ನಾಂಪಲ್ಲಿಯಲ್ಲಿ ಹಳಿ ತಪ್ಪಿದ ಚಾರ್​ಮಿನಾರ್​ ಎಕ್ಸ್​ಪ್ರೆಸ್ ರೈಲು​, ಹಲವರಿಗೆ ಗಂಭೀರ ಗಾಯ

ತೆಲಂಗಾಣದ ನಾಂಪಲ್ಲಿ ರೈಲು ನಿಲ್ದಾಣದಲ್ಲಿ ಚಾರ್​ಮಿನಾರ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ಲಾಟ್‌ಫಾರ್ಮ್ ಹಳಿತಪ್ಪಿ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೂರು ಎಕ್ಸ್‌ಪ್ರೆಸ್ ಬೋಗಿಗಳು ಹಳಿತಪ್ಪಿದವು. ಮಾಹಿತಿ ಪಡೆದ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Charminar Express Derails: ನಾಂಪಲ್ಲಿಯಲ್ಲಿ ಹಳಿ ತಪ್ಪಿದ ಚಾರ್​ಮಿನಾರ್​ ಎಕ್ಸ್​ಪ್ರೆಸ್ ರೈಲು​, ಹಲವರಿಗೆ ಗಂಭೀರ ಗಾಯ
ರೈಲು
ನಯನಾ ರಾಜೀವ್
|

Updated on:Jan 10, 2024 | 11:08 AM

Share

ತೆಲಂಗಾಣದ ನಾಂಪಲ್ಲಿ ರೈಲು ನಿಲ್ದಾಣದಲ್ಲಿ ಚಾರ್​ಮಿನಾರ್ ಎಕ್ಸ್‌ಪ್ರೆಸ್(CharMinar Express) ರೈಲು ಹಳಿ ತಪ್ಪಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ಲಾಟ್‌ಫಾರ್ಮ್ ಹಳಿತಪ್ಪಿ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೂರು ಎಕ್ಸ್‌ಪ್ರೆಸ್ ಬೋಗಿಗಳು ಹಳಿತಪ್ಪಿದವು. ಮಾಹಿತಿ ಪಡೆದ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಗಾಯಾಳುಗಳನ್ನು ಲಾಲಾಗುಡಾದ ರೈಲ್ವೆ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಕುರಿತು ದಕ್ಷಿಣ ಮಧ್ಯ ರೈಲ್ವೆ ಹೇಳಿಕೆ ನೀಡಿದೆ. ಚೆನ್ನೈನಿಂದ ಹೈದರಾಬಾದ್‌ಗೆ ಬರುತ್ತಿದ್ದ ಚಾರ್ಮಿನಾರ್ ಎಕ್ಸ್‌ಪ್ರೆಸ್ ನಾಂಪಲ್ಲಿ ರೈಲು ನಿಲ್ದಾಣದಲ್ಲಿ ಹಳಿತಪ್ಪಿದೆ.

ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಡೆಡ್ ಎಂಡ್ ಲೈನ್‌ಗೆ ತಾಗುತ್ತಿದ್ದಂತೆ ಹಳಿತಪ್ಪಿವೆ. ಅದಾಗಲೇ ಸಾಕಷ್ಟು ಪ್ರಯಾಣಿಕರು ಇಳಿದಿದ್ದರು. ಮೇಲಾಗಿ ನಾಂಪಲ್ಲಿ ರೈಲು ನಿಲ್ದಾಣ ಕೊನೆಯದಾಗಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಕೆಲವರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ.

ಮತ್ತಷ್ಟು ಓದಿ: ವಿಜಯನಗರ: ಹಳಿ ತಪ್ಪಿದ ಗೂಡ್ಸ್ ರೈಲು, ಈ ಮಾರ್ಗದ ಹಲವು ರೈಲುಗಳ ಸಂಚಾರ ರದ್ದು; ಇಲ್ಲಿದೆ ಮಾಹಿತಿ

ಅಪಘಾತದ ವೇಳೆ ರೈಲು ಅತಿ ಕಡಿಮೆ ವೇಗದಲ್ಲಿ ಸಂಚರಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಇಳಿಯಲು ಸಿದ್ಧರಾಗಿದ್ದವರು ಗಾಯಗೊಂಡಿದ್ದಾರೆ. ಅಪಘಾತದ ನಂತರ ಅಲ್ಲಿ ಪರಿಹಾರ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿವೆ. ರೈಲ್ವೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:01 am, Wed, 10 January 24

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?