AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಭೇಟಿ ಮಾಡಿ, ಸೆಂಟ್ರಲ್ ವಿಸ್ಟಾ ಯೋಜನೆಗೆ ಬೆಂಬಲ ವ್ಯಕ್ತಪಡಿಸಿದ ತೆಲಂಗಾಣ ಮುಖ್ಯಮಂತ್ರಿ

ಟಿಆರ್​ಎಸ್ ಮತ್ತು ಬಿಜೆಪಿ ನಡುವಿನ ಸಂಬಂಧ ಬಿರುಕು ಬಿಟ್ಟಿತ್ತು. ಈ ನಡುವೆ, ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದ ಸೆಂಟ್ರಲ್ ವಿಸ್ಟಾ ಹೊಸ ಯೋಜನೆಯ ಕುರಿತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪತ್ರದ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಭೇಟಿ ಮಾಡಿ, ಸೆಂಟ್ರಲ್ ವಿಸ್ಟಾ ಯೋಜನೆಗೆ ಬೆಂಬಲ ವ್ಯಕ್ತಪಡಿಸಿದ ತೆಲಂಗಾಣ ಮುಖ್ಯಮಂತ್ರಿ
ಪ್ರಧಾನಿ ನರೇಂದ್ರ ಮೋದಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್
shruti hegde
| Updated By: ಸಾಧು ಶ್ರೀನಾಥ್​|

Updated on: Dec 09, 2020 | 1:11 PM

Share

ಹೈದರಾಬಾದ್:  ಇತ್ತೀಚೆಗೆ ನಡೆದ GHMC ಇಲೆಕ್ಷನ್​ನಲ್ಲಿ ಬಿಜೆಪಿ ಮತ್ತು ಟಿಆರ್​ಎಸ್ ನಡುವೆ ಭಾರೀ ಜಟಾಪಟಿ ನಡೆದಿತ್ತು. ಬಿಜೆಪಿಯ ತೀವ್ರ ಸ್ಪರ್ಧೆಯಿಂದ ಟಿಆರ್​ಎಸ್​ನ ಪ್ರಾಬಲ್ಯ ಕುಸಿದಿತ್ತು. ಇದರಿಂದ ಟಿಆರ್​ಎಸ್ ಮತ್ತು ಬಿಜೆಪಿ ನಡುವಿನ ಸಂಬಂಧ ಬಿರುಕು ಬಿಟ್ಟಿತ್ತು. ಈ ನಡುವೆ, ಇತ್ತೀಚೆಗಷ್ಟೆ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದ ಸೆಂಟ್ರಲ್ ವಿಸ್ಟಾ ಹೊಸ ಯೋಜನೆಯ ಕುರಿತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪತ್ರದ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸೆಂಟ್ರಲ್ ವಿಸ್ಟಾ ಯೋಜನೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರದ ಮೂಲಸೌಕರ್ಯಗಳು ಅಸಮರ್ಪಕವಾಗಿದೆ. ಅಲ್ಲದೇ, ದೆಹಲಿ ಇಂದಿಗೂ ವಸಾಹತುಶಾಹಿ ಸಂಸ್ಕೃತಿಯಲ್ಲಿಯೇ ಇದೆ ಎಂದಿರುವ ಅವರು, ಸೆಂಟ್ರಲ್ ವಿಸ್ಟಾ ಯೋಜನೆ ಮೂಲಕ ವ್ಯವಸ್ಥೆಯ ಪುನರುತ್ಥಾನವಾಗಲಿ ಎಂದು ಆಶಿಸಿದ್ದಾರೆ.

ಭಾರತದ ಆತ್ಮವಿಶ್ವಾಸ, ಸ್ವಾಭಿಮಾನ ಮತ್ತು ಪ್ರತಿಷ್ಠೆ ಈ ಯೋಜನೆಯಿಂದ ಬಲಗೊಳ್ಳಲಿ. ಹೊಸ ಸಂಸತ್ ಭವನ ರಾಷ್ಟ್ರದ ಹೆಮ್ಮೆಯ ಸಂಕೇತವಾಗಲಿ ಎಂದು ಅವರು ಹಾರೈಸಿದ್ದಾರೆ. ಜೊತೆಗೆ, ಈ ಮಹತ್ವದ ರಾಷ್ಟ್ರೀಯ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳ್ಳಲಿ ಎಂದು ಬಯಸಿದ್ದಾರೆ.

ಸಂಸತ್ತಿನ ಹೊಸ ಭವನಕ್ಕೆ ಶಿಲಾನ್ಯಾಸ ಮಾಡಲು ಮುಹೂರ್ತ ಫಿಕ್ಸ್

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ