AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ದೇಹವನ್ನು ಅಂತ್ಯಕ್ರಿಯೆ ಮಾಡಲು ಟ್ರ್ಯಾಕ್ಟರ್ ಓಡಿಸಿದ ವೈದ್ಯ

ಹೈದರಾಬಾದ್: ಆಸ್ಪತ್ರೆ ವೈದ್ಯರು ತೆರೆದ ಟ್ರಾಕ್ಟರ್​ನಲ್ಲಿ‌ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ದೇಹ ಸಾಗಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ‌ ಯಲ್ಲಿ‌ ನಡೆದಿದೆ. ಪೆದ್ದಪಲ್ಲಿ‌ ಜಿಲ್ಲೆಯ ಜಿಲ್ಲಾ ವೈದ್ಯಕೀಯ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಪೆಂಡ್ಯಲಾ ಶ್ರೀರಾಮ್ ಅವರು ಭಾನುವಾರ ಕರ್ತವ್ಯದಲ್ಲಿದ್ದಾಗ ಕೋವಿಡ್ -19 ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಆಸ್ಪತ್ರೆಯಲ್ಲಿ ಯಾವುದೇ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಪುರಸಭೆ ಅಧಿಕಾರಿಗಳು ಅವರಿಗೆ ಟ್ರ್ಯಾಕ್ಟರ್‌ ನೀಡಿದ್ರು. ಆದರೆ ಚಾಲಕ ವಾಹನ ಚಲಾಯಿಸಲು ನಿರಾಕರಿಸಿದ್ದರಿಂದ, ಸ್ವತಃ ವೈದ್ಯರೇ ವಾಹನವನ್ನು ಓಡಿಸಿ ತಾವೇ ಮುಂದೆ […]

ಸೋಂಕಿತನ ದೇಹವನ್ನು ಅಂತ್ಯಕ್ರಿಯೆ ಮಾಡಲು ಟ್ರ್ಯಾಕ್ಟರ್ ಓಡಿಸಿದ ವೈದ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 14, 2020 | 8:38 AM

Share

ಹೈದರಾಬಾದ್: ಆಸ್ಪತ್ರೆ ವೈದ್ಯರು ತೆರೆದ ಟ್ರಾಕ್ಟರ್​ನಲ್ಲಿ‌ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ದೇಹ ಸಾಗಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ‌ ಯಲ್ಲಿ‌ ನಡೆದಿದೆ.

ಪೆದ್ದಪಲ್ಲಿ‌ ಜಿಲ್ಲೆಯ ಜಿಲ್ಲಾ ವೈದ್ಯಕೀಯ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಪೆಂಡ್ಯಲಾ ಶ್ರೀರಾಮ್ ಅವರು ಭಾನುವಾರ ಕರ್ತವ್ಯದಲ್ಲಿದ್ದಾಗ ಕೋವಿಡ್ -19 ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಆಸ್ಪತ್ರೆಯಲ್ಲಿ ಯಾವುದೇ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಪುರಸಭೆ ಅಧಿಕಾರಿಗಳು ಅವರಿಗೆ ಟ್ರ್ಯಾಕ್ಟರ್‌ ನೀಡಿದ್ರು.

ಆದರೆ ಚಾಲಕ ವಾಹನ ಚಲಾಯಿಸಲು ನಿರಾಕರಿಸಿದ್ದರಿಂದ, ಸ್ವತಃ ವೈದ್ಯರೇ ವಾಹನವನ್ನು ಓಡಿಸಿ ತಾವೇ ಮುಂದೆ ನಿಂತು ಮೃತ ಸೋಂಕಿತನ ಅಂತ್ಯಸಂಸ್ಕಾರ ಮಾಡಿದ್ದಾರೆ. ಮೊನ್ನೆ‌ ನಿಜಾಮಾಬಾದ್​ನಲ್ಲಿ‌ ಆಟೋದಲ್ಲಿ ಕೊರೊನಾ‌ ಸೋಂಕಿತನ ಶವ ರವಾನೆ ಮಾಡಲಾಗಿತ್ತು. ಇದೀಗ ಪೆದ್ದಪಲ್ಲಿಯಲ್ಲಿ ತೆರೆದ ಟ್ರಾಕ್ಟರ್​ ನಲ್ಲಿ‌ ಸೋಂಕಿತನ ಶವ ರವಾನೆ ಮಾಡುವಂತ ಪರಿಸ್ಥಿತಿ ಉಂಟಾಗಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ