AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ದೇಹವನ್ನು ಅಂತ್ಯಕ್ರಿಯೆ ಮಾಡಲು ಟ್ರ್ಯಾಕ್ಟರ್ ಓಡಿಸಿದ ವೈದ್ಯ

ಹೈದರಾಬಾದ್: ಆಸ್ಪತ್ರೆ ವೈದ್ಯರು ತೆರೆದ ಟ್ರಾಕ್ಟರ್​ನಲ್ಲಿ‌ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ದೇಹ ಸಾಗಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ‌ ಯಲ್ಲಿ‌ ನಡೆದಿದೆ. ಪೆದ್ದಪಲ್ಲಿ‌ ಜಿಲ್ಲೆಯ ಜಿಲ್ಲಾ ವೈದ್ಯಕೀಯ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಪೆಂಡ್ಯಲಾ ಶ್ರೀರಾಮ್ ಅವರು ಭಾನುವಾರ ಕರ್ತವ್ಯದಲ್ಲಿದ್ದಾಗ ಕೋವಿಡ್ -19 ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಆಸ್ಪತ್ರೆಯಲ್ಲಿ ಯಾವುದೇ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಪುರಸಭೆ ಅಧಿಕಾರಿಗಳು ಅವರಿಗೆ ಟ್ರ್ಯಾಕ್ಟರ್‌ ನೀಡಿದ್ರು. ಆದರೆ ಚಾಲಕ ವಾಹನ ಚಲಾಯಿಸಲು ನಿರಾಕರಿಸಿದ್ದರಿಂದ, ಸ್ವತಃ ವೈದ್ಯರೇ ವಾಹನವನ್ನು ಓಡಿಸಿ ತಾವೇ ಮುಂದೆ […]

ಸೋಂಕಿತನ ದೇಹವನ್ನು ಅಂತ್ಯಕ್ರಿಯೆ ಮಾಡಲು ಟ್ರ್ಯಾಕ್ಟರ್ ಓಡಿಸಿದ ವೈದ್ಯ
Follow us
ಆಯೇಷಾ ಬಾನು
|

Updated on: Jul 14, 2020 | 8:38 AM

ಹೈದರಾಬಾದ್: ಆಸ್ಪತ್ರೆ ವೈದ್ಯರು ತೆರೆದ ಟ್ರಾಕ್ಟರ್​ನಲ್ಲಿ‌ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ದೇಹ ಸಾಗಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ‌ ಯಲ್ಲಿ‌ ನಡೆದಿದೆ.

ಪೆದ್ದಪಲ್ಲಿ‌ ಜಿಲ್ಲೆಯ ಜಿಲ್ಲಾ ವೈದ್ಯಕೀಯ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಪೆಂಡ್ಯಲಾ ಶ್ರೀರಾಮ್ ಅವರು ಭಾನುವಾರ ಕರ್ತವ್ಯದಲ್ಲಿದ್ದಾಗ ಕೋವಿಡ್ -19 ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಆಸ್ಪತ್ರೆಯಲ್ಲಿ ಯಾವುದೇ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಪುರಸಭೆ ಅಧಿಕಾರಿಗಳು ಅವರಿಗೆ ಟ್ರ್ಯಾಕ್ಟರ್‌ ನೀಡಿದ್ರು.

ಆದರೆ ಚಾಲಕ ವಾಹನ ಚಲಾಯಿಸಲು ನಿರಾಕರಿಸಿದ್ದರಿಂದ, ಸ್ವತಃ ವೈದ್ಯರೇ ವಾಹನವನ್ನು ಓಡಿಸಿ ತಾವೇ ಮುಂದೆ ನಿಂತು ಮೃತ ಸೋಂಕಿತನ ಅಂತ್ಯಸಂಸ್ಕಾರ ಮಾಡಿದ್ದಾರೆ. ಮೊನ್ನೆ‌ ನಿಜಾಮಾಬಾದ್​ನಲ್ಲಿ‌ ಆಟೋದಲ್ಲಿ ಕೊರೊನಾ‌ ಸೋಂಕಿತನ ಶವ ರವಾನೆ ಮಾಡಲಾಗಿತ್ತು. ಇದೀಗ ಪೆದ್ದಪಲ್ಲಿಯಲ್ಲಿ ತೆರೆದ ಟ್ರಾಕ್ಟರ್​ ನಲ್ಲಿ‌ ಸೋಂಕಿತನ ಶವ ರವಾನೆ ಮಾಡುವಂತ ಪರಿಸ್ಥಿತಿ ಉಂಟಾಗಿದೆ.

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ಜೀವಂತ ಕ್ಷಿಪಣಿಯನ್ನು ಗಮನಿಸಿದ ಸ್ಥಳೀಯರಿಂದ ಸೇನೆಗೆ ಮಾಹಿತಿ
ಜೀವಂತ ಕ್ಷಿಪಣಿಯನ್ನು ಗಮನಿಸಿದ ಸ್ಥಳೀಯರಿಂದ ಸೇನೆಗೆ ಮಾಹಿತಿ
ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು
ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು
ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ
ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ
ಜಮೀರ್ ಅಹ್ಮದ್ ಯುದ್ಧಕ್ಕೆ ಹೋಗುವ ಮಾತನ್ನು ಹೇಳಿ ನಕ್ಕ ನಿಖಿಲ್
ಜಮೀರ್ ಅಹ್ಮದ್ ಯುದ್ಧಕ್ಕೆ ಹೋಗುವ ಮಾತನ್ನು ಹೇಳಿ ನಕ್ಕ ನಿಖಿಲ್
ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು
ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು