AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ದೇಹವನ್ನು ಅಂತ್ಯಕ್ರಿಯೆ ಮಾಡಲು ಟ್ರ್ಯಾಕ್ಟರ್ ಓಡಿಸಿದ ವೈದ್ಯ

ಹೈದರಾಬಾದ್: ಆಸ್ಪತ್ರೆ ವೈದ್ಯರು ತೆರೆದ ಟ್ರಾಕ್ಟರ್​ನಲ್ಲಿ‌ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ದೇಹ ಸಾಗಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ‌ ಯಲ್ಲಿ‌ ನಡೆದಿದೆ. ಪೆದ್ದಪಲ್ಲಿ‌ ಜಿಲ್ಲೆಯ ಜಿಲ್ಲಾ ವೈದ್ಯಕೀಯ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಪೆಂಡ್ಯಲಾ ಶ್ರೀರಾಮ್ ಅವರು ಭಾನುವಾರ ಕರ್ತವ್ಯದಲ್ಲಿದ್ದಾಗ ಕೋವಿಡ್ -19 ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಆಸ್ಪತ್ರೆಯಲ್ಲಿ ಯಾವುದೇ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಪುರಸಭೆ ಅಧಿಕಾರಿಗಳು ಅವರಿಗೆ ಟ್ರ್ಯಾಕ್ಟರ್‌ ನೀಡಿದ್ರು. ಆದರೆ ಚಾಲಕ ವಾಹನ ಚಲಾಯಿಸಲು ನಿರಾಕರಿಸಿದ್ದರಿಂದ, ಸ್ವತಃ ವೈದ್ಯರೇ ವಾಹನವನ್ನು ಓಡಿಸಿ ತಾವೇ ಮುಂದೆ […]

ಸೋಂಕಿತನ ದೇಹವನ್ನು ಅಂತ್ಯಕ್ರಿಯೆ ಮಾಡಲು ಟ್ರ್ಯಾಕ್ಟರ್ ಓಡಿಸಿದ ವೈದ್ಯ
ಆಯೇಷಾ ಬಾನು
|

Updated on: Jul 14, 2020 | 8:38 AM

Share

ಹೈದರಾಬಾದ್: ಆಸ್ಪತ್ರೆ ವೈದ್ಯರು ತೆರೆದ ಟ್ರಾಕ್ಟರ್​ನಲ್ಲಿ‌ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ದೇಹ ಸಾಗಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ‌ ಯಲ್ಲಿ‌ ನಡೆದಿದೆ.

ಪೆದ್ದಪಲ್ಲಿ‌ ಜಿಲ್ಲೆಯ ಜಿಲ್ಲಾ ವೈದ್ಯಕೀಯ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಪೆಂಡ್ಯಲಾ ಶ್ರೀರಾಮ್ ಅವರು ಭಾನುವಾರ ಕರ್ತವ್ಯದಲ್ಲಿದ್ದಾಗ ಕೋವಿಡ್ -19 ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಆಸ್ಪತ್ರೆಯಲ್ಲಿ ಯಾವುದೇ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಪುರಸಭೆ ಅಧಿಕಾರಿಗಳು ಅವರಿಗೆ ಟ್ರ್ಯಾಕ್ಟರ್‌ ನೀಡಿದ್ರು.

ಆದರೆ ಚಾಲಕ ವಾಹನ ಚಲಾಯಿಸಲು ನಿರಾಕರಿಸಿದ್ದರಿಂದ, ಸ್ವತಃ ವೈದ್ಯರೇ ವಾಹನವನ್ನು ಓಡಿಸಿ ತಾವೇ ಮುಂದೆ ನಿಂತು ಮೃತ ಸೋಂಕಿತನ ಅಂತ್ಯಸಂಸ್ಕಾರ ಮಾಡಿದ್ದಾರೆ. ಮೊನ್ನೆ‌ ನಿಜಾಮಾಬಾದ್​ನಲ್ಲಿ‌ ಆಟೋದಲ್ಲಿ ಕೊರೊನಾ‌ ಸೋಂಕಿತನ ಶವ ರವಾನೆ ಮಾಡಲಾಗಿತ್ತು. ಇದೀಗ ಪೆದ್ದಪಲ್ಲಿಯಲ್ಲಿ ತೆರೆದ ಟ್ರಾಕ್ಟರ್​ ನಲ್ಲಿ‌ ಸೋಂಕಿತನ ಶವ ರವಾನೆ ಮಾಡುವಂತ ಪರಿಸ್ಥಿತಿ ಉಂಟಾಗಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ