AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ದೇಹವನ್ನು ಅಂತ್ಯಕ್ರಿಯೆ ಮಾಡಲು ಟ್ರ್ಯಾಕ್ಟರ್ ಓಡಿಸಿದ ವೈದ್ಯ

ಹೈದರಾಬಾದ್: ಆಸ್ಪತ್ರೆ ವೈದ್ಯರು ತೆರೆದ ಟ್ರಾಕ್ಟರ್​ನಲ್ಲಿ‌ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ದೇಹ ಸಾಗಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ‌ ಯಲ್ಲಿ‌ ನಡೆದಿದೆ. ಪೆದ್ದಪಲ್ಲಿ‌ ಜಿಲ್ಲೆಯ ಜಿಲ್ಲಾ ವೈದ್ಯಕೀಯ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಪೆಂಡ್ಯಲಾ ಶ್ರೀರಾಮ್ ಅವರು ಭಾನುವಾರ ಕರ್ತವ್ಯದಲ್ಲಿದ್ದಾಗ ಕೋವಿಡ್ -19 ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಆಸ್ಪತ್ರೆಯಲ್ಲಿ ಯಾವುದೇ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಪುರಸಭೆ ಅಧಿಕಾರಿಗಳು ಅವರಿಗೆ ಟ್ರ್ಯಾಕ್ಟರ್‌ ನೀಡಿದ್ರು. ಆದರೆ ಚಾಲಕ ವಾಹನ ಚಲಾಯಿಸಲು ನಿರಾಕರಿಸಿದ್ದರಿಂದ, ಸ್ವತಃ ವೈದ್ಯರೇ ವಾಹನವನ್ನು ಓಡಿಸಿ ತಾವೇ ಮುಂದೆ […]

ಸೋಂಕಿತನ ದೇಹವನ್ನು ಅಂತ್ಯಕ್ರಿಯೆ ಮಾಡಲು ಟ್ರ್ಯಾಕ್ಟರ್ ಓಡಿಸಿದ ವೈದ್ಯ
ಆಯೇಷಾ ಬಾನು
|

Updated on: Jul 14, 2020 | 8:38 AM

Share

ಹೈದರಾಬಾದ್: ಆಸ್ಪತ್ರೆ ವೈದ್ಯರು ತೆರೆದ ಟ್ರಾಕ್ಟರ್​ನಲ್ಲಿ‌ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ದೇಹ ಸಾಗಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ‌ ಯಲ್ಲಿ‌ ನಡೆದಿದೆ.

ಪೆದ್ದಪಲ್ಲಿ‌ ಜಿಲ್ಲೆಯ ಜಿಲ್ಲಾ ವೈದ್ಯಕೀಯ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಪೆಂಡ್ಯಲಾ ಶ್ರೀರಾಮ್ ಅವರು ಭಾನುವಾರ ಕರ್ತವ್ಯದಲ್ಲಿದ್ದಾಗ ಕೋವಿಡ್ -19 ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಆಸ್ಪತ್ರೆಯಲ್ಲಿ ಯಾವುದೇ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಪುರಸಭೆ ಅಧಿಕಾರಿಗಳು ಅವರಿಗೆ ಟ್ರ್ಯಾಕ್ಟರ್‌ ನೀಡಿದ್ರು.

ಆದರೆ ಚಾಲಕ ವಾಹನ ಚಲಾಯಿಸಲು ನಿರಾಕರಿಸಿದ್ದರಿಂದ, ಸ್ವತಃ ವೈದ್ಯರೇ ವಾಹನವನ್ನು ಓಡಿಸಿ ತಾವೇ ಮುಂದೆ ನಿಂತು ಮೃತ ಸೋಂಕಿತನ ಅಂತ್ಯಸಂಸ್ಕಾರ ಮಾಡಿದ್ದಾರೆ. ಮೊನ್ನೆ‌ ನಿಜಾಮಾಬಾದ್​ನಲ್ಲಿ‌ ಆಟೋದಲ್ಲಿ ಕೊರೊನಾ‌ ಸೋಂಕಿತನ ಶವ ರವಾನೆ ಮಾಡಲಾಗಿತ್ತು. ಇದೀಗ ಪೆದ್ದಪಲ್ಲಿಯಲ್ಲಿ ತೆರೆದ ಟ್ರಾಕ್ಟರ್​ ನಲ್ಲಿ‌ ಸೋಂಕಿತನ ಶವ ರವಾನೆ ಮಾಡುವಂತ ಪರಿಸ್ಥಿತಿ ಉಂಟಾಗಿದೆ.

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ