AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ದೇಹವನ್ನು ಅಂತ್ಯಕ್ರಿಯೆ ಮಾಡಲು ಟ್ರ್ಯಾಕ್ಟರ್ ಓಡಿಸಿದ ವೈದ್ಯ

ಹೈದರಾಬಾದ್: ಆಸ್ಪತ್ರೆ ವೈದ್ಯರು ತೆರೆದ ಟ್ರಾಕ್ಟರ್​ನಲ್ಲಿ‌ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ದೇಹ ಸಾಗಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ‌ ಯಲ್ಲಿ‌ ನಡೆದಿದೆ. ಪೆದ್ದಪಲ್ಲಿ‌ ಜಿಲ್ಲೆಯ ಜಿಲ್ಲಾ ವೈದ್ಯಕೀಯ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಪೆಂಡ್ಯಲಾ ಶ್ರೀರಾಮ್ ಅವರು ಭಾನುವಾರ ಕರ್ತವ್ಯದಲ್ಲಿದ್ದಾಗ ಕೋವಿಡ್ -19 ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಆಸ್ಪತ್ರೆಯಲ್ಲಿ ಯಾವುದೇ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಪುರಸಭೆ ಅಧಿಕಾರಿಗಳು ಅವರಿಗೆ ಟ್ರ್ಯಾಕ್ಟರ್‌ ನೀಡಿದ್ರು. ಆದರೆ ಚಾಲಕ ವಾಹನ ಚಲಾಯಿಸಲು ನಿರಾಕರಿಸಿದ್ದರಿಂದ, ಸ್ವತಃ ವೈದ್ಯರೇ ವಾಹನವನ್ನು ಓಡಿಸಿ ತಾವೇ ಮುಂದೆ […]

ಸೋಂಕಿತನ ದೇಹವನ್ನು ಅಂತ್ಯಕ್ರಿಯೆ ಮಾಡಲು ಟ್ರ್ಯಾಕ್ಟರ್ ಓಡಿಸಿದ ವೈದ್ಯ
ಆಯೇಷಾ ಬಾನು
|

Updated on: Jul 14, 2020 | 8:38 AM

Share

ಹೈದರಾಬಾದ್: ಆಸ್ಪತ್ರೆ ವೈದ್ಯರು ತೆರೆದ ಟ್ರಾಕ್ಟರ್​ನಲ್ಲಿ‌ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ದೇಹ ಸಾಗಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ‌ ಯಲ್ಲಿ‌ ನಡೆದಿದೆ.

ಪೆದ್ದಪಲ್ಲಿ‌ ಜಿಲ್ಲೆಯ ಜಿಲ್ಲಾ ವೈದ್ಯಕೀಯ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಪೆಂಡ್ಯಲಾ ಶ್ರೀರಾಮ್ ಅವರು ಭಾನುವಾರ ಕರ್ತವ್ಯದಲ್ಲಿದ್ದಾಗ ಕೋವಿಡ್ -19 ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಆಸ್ಪತ್ರೆಯಲ್ಲಿ ಯಾವುದೇ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಪುರಸಭೆ ಅಧಿಕಾರಿಗಳು ಅವರಿಗೆ ಟ್ರ್ಯಾಕ್ಟರ್‌ ನೀಡಿದ್ರು.

ಆದರೆ ಚಾಲಕ ವಾಹನ ಚಲಾಯಿಸಲು ನಿರಾಕರಿಸಿದ್ದರಿಂದ, ಸ್ವತಃ ವೈದ್ಯರೇ ವಾಹನವನ್ನು ಓಡಿಸಿ ತಾವೇ ಮುಂದೆ ನಿಂತು ಮೃತ ಸೋಂಕಿತನ ಅಂತ್ಯಸಂಸ್ಕಾರ ಮಾಡಿದ್ದಾರೆ. ಮೊನ್ನೆ‌ ನಿಜಾಮಾಬಾದ್​ನಲ್ಲಿ‌ ಆಟೋದಲ್ಲಿ ಕೊರೊನಾ‌ ಸೋಂಕಿತನ ಶವ ರವಾನೆ ಮಾಡಲಾಗಿತ್ತು. ಇದೀಗ ಪೆದ್ದಪಲ್ಲಿಯಲ್ಲಿ ತೆರೆದ ಟ್ರಾಕ್ಟರ್​ ನಲ್ಲಿ‌ ಸೋಂಕಿತನ ಶವ ರವಾನೆ ಮಾಡುವಂತ ಪರಿಸ್ಥಿತಿ ಉಂಟಾಗಿದೆ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ