AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆಗೆ ಶರಣಾದ ತಂದೆ

ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ಜಿಲ್ಲೆಯಲ್ಲಿ ನಡೆದಿದೆ. ದಸರಾ ಆಚರಣೆ ವೇಳೆ ಈ ಘಟನೆ ನಡೆದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ತೆಲಂಗಾಣ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆಗೆ ಶರಣಾದ ತಂದೆ
ಪೊಲೀಸ್​Image Credit source: India Today
ನಯನಾ ರಾಜೀವ್
|

Updated on: Oct 14, 2024 | 11:08 AM

Share

ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ಜಿಲ್ಲೆಯಲ್ಲಿ ನಡೆದಿದೆ. ದಸರಾ ಆಚರಣೆ ವೇಳೆ ಈ ಘಟನೆ ನಡೆದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಕೌಟುಂಬಿಕ ಕಲಹವೇ ಶ್ರೀನಿವಾಸ್ ರೆಡ್ಡಿಯ ಈ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ರೆಡ್ಡಿ ಆ ರಾತ್ರಿ ತನ್ನ ಇಬ್ಬರು ಮಕ್ಕಳಾದ ವಿಘ್ನೇಶ್ (7), ಮತ್ತು ಅನುರಿದ್ (5) ಅವರನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗಿದ್ದರು.

ಅವರು ಹಿಂತಿರುಗದಿದ್ದಾಗ, ಕುಟುಂಬ ಸದಸ್ಯರು ಅವರಿಗಾಗಿ ಹುಡುಕಾಟ ಆರಂಭಿಸಿದರು. ಕೃಷಿ ಬಾವಿಯಲ್ಲಿ ಮಕ್ಕಳ ಶವ ಪತ್ತೆಯಾಗಿದೆ. ಪೊಲೀಸರು ಮೊದಲು ಮಕ್ಕಳ ಶವಗಳನ್ನು ಹೊರತೆಗೆದರು. ನಂತರ ತಪಾಸಣೆ ನಡೆಸಿದಾಗ ಬಾವಿಯ ಬಳಿ ಶ್ರೀನಿವಾಸ್ ರೆಡ್ಡಿ ಅವರ ವಾಚ್ ಹಾಗೂ ದ್ವಿಚಕ್ರವಾಹನ ಪತ್ತೆಯಾಗಿದೆ. ರೆಡ್ಡಿಯ ಮೃತದೇಹವನ್ನು ಪತ್ತೆಹಚ್ಚಲು ಡೈವರ್‌ಗಳು ರಾತ್ರಿಯಿಡೀ ಕಷ್ಟಪಟ್ಟರು, ಅಂತಿಮವಾಗಿ ಅದನ್ನು ಬಾವಿಯನ್ನು ಬರಿದುಮಾಡಿದರು.

ಮತ್ತಷ್ಟು ಓದಿ: ಬೆಂಗಳೂರು: ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಶ್ರೀನಿವಾಸ್ ರೆಡ್ಡಿ ತಾನು ಸಾಯುವ ಮೊದಲು ಮಕ್ಕಳ ಜೀವವನ್ನು ತೆಗೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳೀಯರ ಪ್ರಕಾರ, ಶ್ರೀನಿವಾಸ್ ರೆಡ್ಡಿ ಅವರ ಪತ್ನಿಯ ವಿವಾಹೇತರ ಸಂಬಂಧದ ಬಗ್ಗೆ ಅನುಮಾನದಿಂದ ಅವರು ಕೋಪಗೊಂಡಿದ್ದರು ಎಂದು ಹೇಳಿದ್ದಾರೆ.

ತಡವಾಯಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಾಮರೆಡ್ಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ