AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತಕಿಗಳಿಗೆ ಇನ್ನೂ ಅಂತ್ಯಸಂಸ್ಕಾರದ ಭಾಗ್ಯವಿಲ್ಲ, ವಿಚಾರಣೆ ಪೋಸ್ಟ್​ಪೋನ್

ಹೈದರಾಬಾದ್: ಪಶುವೈದ್ಯೆ ದಿಶಾಳ ಸಾಮೂಹಿಕ ಅತ್ಯಾಚಾರ, ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಅದರ ಪ್ರತಿ ಉತ್ತರವಾಗಿ ದುರ್ಜನರನ್ನು ಮಟ್ಟ ಹಾಕಲು ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನ್ ನಾಲ್ವರೂ ಅತ್ಯಾಚಾರಿ-ಹಂತಕ ಆರೋಪಿಗಳನ್ನು ಎನ್ಕೌಂಟರ್​ ಮಾಡಿದ್ದರು. ಈ ಪ್ರಕರಣ ವಿಚಾರಣೆ ತೆಲಂಗಾಣ ಕೋರ್ಟ್​ನಲ್ಲಿ ನಡೆಯಿತಾದರೂ ಕೋರ್ಟ್, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.  ಹಾಗಾಗಿ ಆರೋಪಿಗಳ ಮೃತದೇಹವನ್ನ ಮೆಹಬೂಬ ನಗರದಿಂದ ಗಾಂಧಿ ಆಸ್ಪತ್ರೆಗೆ ಸಾಗಿಸಿ, ಸಂರಕ್ಷಿಸಿಡಲು ಆದೇಶ ನೀಡಿದೆ. ಕೋರ್ಟ್ ಆದೇಶದಂತೆ  ಆ್ಯಂಬುಲೆನ್ಸ್​ನಲ್ಲಿ ದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಪಾಪಿ […]

ಪಾತಕಿಗಳಿಗೆ ಇನ್ನೂ ಅಂತ್ಯಸಂಸ್ಕಾರದ ಭಾಗ್ಯವಿಲ್ಲ, ವಿಚಾರಣೆ ಪೋಸ್ಟ್​ಪೋನ್
ಸಾಧು ಶ್ರೀನಾಥ್​
|

Updated on:Dec 09, 2019 | 4:35 PM

Share

ಹೈದರಾಬಾದ್: ಪಶುವೈದ್ಯೆ ದಿಶಾಳ ಸಾಮೂಹಿಕ ಅತ್ಯಾಚಾರ, ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಅದರ ಪ್ರತಿ ಉತ್ತರವಾಗಿ ದುರ್ಜನರನ್ನು ಮಟ್ಟ ಹಾಕಲು ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನ್ ನಾಲ್ವರೂ ಅತ್ಯಾಚಾರಿ-ಹಂತಕ ಆರೋಪಿಗಳನ್ನು ಎನ್ಕೌಂಟರ್​ ಮಾಡಿದ್ದರು.

ಈ ಪ್ರಕರಣ ವಿಚಾರಣೆ ತೆಲಂಗಾಣ ಕೋರ್ಟ್​ನಲ್ಲಿ ನಡೆಯಿತಾದರೂ ಕೋರ್ಟ್, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.  ಹಾಗಾಗಿ ಆರೋಪಿಗಳ ಮೃತದೇಹವನ್ನ ಮೆಹಬೂಬ ನಗರದಿಂದ ಗಾಂಧಿ ಆಸ್ಪತ್ರೆಗೆ ಸಾಗಿಸಿ, ಸಂರಕ್ಷಿಸಿಡಲು ಆದೇಶ ನೀಡಿದೆ. ಕೋರ್ಟ್ ಆದೇಶದಂತೆ  ಆ್ಯಂಬುಲೆನ್ಸ್​ನಲ್ಲಿ ದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಪಾಪಿ ಆರೋಪಿಗಳ ದೇಹ ಮಣ್ಣು ಸೇರದೆ ಇನ್ನೂ ಹಾಗೆಯೇ ಇದೆ.

Published On - 4:18 pm, Mon, 9 December 19

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ