AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತಕಿಗಳಿಗೆ ಇನ್ನೂ ಅಂತ್ಯಸಂಸ್ಕಾರದ ಭಾಗ್ಯವಿಲ್ಲ, ವಿಚಾರಣೆ ಪೋಸ್ಟ್​ಪೋನ್

ಹೈದರಾಬಾದ್: ಪಶುವೈದ್ಯೆ ದಿಶಾಳ ಸಾಮೂಹಿಕ ಅತ್ಯಾಚಾರ, ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಅದರ ಪ್ರತಿ ಉತ್ತರವಾಗಿ ದುರ್ಜನರನ್ನು ಮಟ್ಟ ಹಾಕಲು ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನ್ ನಾಲ್ವರೂ ಅತ್ಯಾಚಾರಿ-ಹಂತಕ ಆರೋಪಿಗಳನ್ನು ಎನ್ಕೌಂಟರ್​ ಮಾಡಿದ್ದರು. ಈ ಪ್ರಕರಣ ವಿಚಾರಣೆ ತೆಲಂಗಾಣ ಕೋರ್ಟ್​ನಲ್ಲಿ ನಡೆಯಿತಾದರೂ ಕೋರ್ಟ್, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.  ಹಾಗಾಗಿ ಆರೋಪಿಗಳ ಮೃತದೇಹವನ್ನ ಮೆಹಬೂಬ ನಗರದಿಂದ ಗಾಂಧಿ ಆಸ್ಪತ್ರೆಗೆ ಸಾಗಿಸಿ, ಸಂರಕ್ಷಿಸಿಡಲು ಆದೇಶ ನೀಡಿದೆ. ಕೋರ್ಟ್ ಆದೇಶದಂತೆ  ಆ್ಯಂಬುಲೆನ್ಸ್​ನಲ್ಲಿ ದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಪಾಪಿ […]

ಪಾತಕಿಗಳಿಗೆ ಇನ್ನೂ ಅಂತ್ಯಸಂಸ್ಕಾರದ ಭಾಗ್ಯವಿಲ್ಲ, ವಿಚಾರಣೆ ಪೋಸ್ಟ್​ಪೋನ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 09, 2019 | 4:35 PM

Share

ಹೈದರಾಬಾದ್: ಪಶುವೈದ್ಯೆ ದಿಶಾಳ ಸಾಮೂಹಿಕ ಅತ್ಯಾಚಾರ, ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಅದರ ಪ್ರತಿ ಉತ್ತರವಾಗಿ ದುರ್ಜನರನ್ನು ಮಟ್ಟ ಹಾಕಲು ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನ್ ನಾಲ್ವರೂ ಅತ್ಯಾಚಾರಿ-ಹಂತಕ ಆರೋಪಿಗಳನ್ನು ಎನ್ಕೌಂಟರ್​ ಮಾಡಿದ್ದರು.

ಈ ಪ್ರಕರಣ ವಿಚಾರಣೆ ತೆಲಂಗಾಣ ಕೋರ್ಟ್​ನಲ್ಲಿ ನಡೆಯಿತಾದರೂ ಕೋರ್ಟ್, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.  ಹಾಗಾಗಿ ಆರೋಪಿಗಳ ಮೃತದೇಹವನ್ನ ಮೆಹಬೂಬ ನಗರದಿಂದ ಗಾಂಧಿ ಆಸ್ಪತ್ರೆಗೆ ಸಾಗಿಸಿ, ಸಂರಕ್ಷಿಸಿಡಲು ಆದೇಶ ನೀಡಿದೆ. ಕೋರ್ಟ್ ಆದೇಶದಂತೆ  ಆ್ಯಂಬುಲೆನ್ಸ್​ನಲ್ಲಿ ದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಪಾಪಿ ಆರೋಪಿಗಳ ದೇಹ ಮಣ್ಣು ಸೇರದೆ ಇನ್ನೂ ಹಾಗೆಯೇ ಇದೆ.

Published On - 4:18 pm, Mon, 9 December 19

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ