AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತಕಿಗಳಿಗೆ ಇನ್ನೂ ಅಂತ್ಯಸಂಸ್ಕಾರದ ಭಾಗ್ಯವಿಲ್ಲ, ವಿಚಾರಣೆ ಪೋಸ್ಟ್​ಪೋನ್

ಹೈದರಾಬಾದ್: ಪಶುವೈದ್ಯೆ ದಿಶಾಳ ಸಾಮೂಹಿಕ ಅತ್ಯಾಚಾರ, ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಅದರ ಪ್ರತಿ ಉತ್ತರವಾಗಿ ದುರ್ಜನರನ್ನು ಮಟ್ಟ ಹಾಕಲು ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನ್ ನಾಲ್ವರೂ ಅತ್ಯಾಚಾರಿ-ಹಂತಕ ಆರೋಪಿಗಳನ್ನು ಎನ್ಕೌಂಟರ್​ ಮಾಡಿದ್ದರು. ಈ ಪ್ರಕರಣ ವಿಚಾರಣೆ ತೆಲಂಗಾಣ ಕೋರ್ಟ್​ನಲ್ಲಿ ನಡೆಯಿತಾದರೂ ಕೋರ್ಟ್, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.  ಹಾಗಾಗಿ ಆರೋಪಿಗಳ ಮೃತದೇಹವನ್ನ ಮೆಹಬೂಬ ನಗರದಿಂದ ಗಾಂಧಿ ಆಸ್ಪತ್ರೆಗೆ ಸಾಗಿಸಿ, ಸಂರಕ್ಷಿಸಿಡಲು ಆದೇಶ ನೀಡಿದೆ. ಕೋರ್ಟ್ ಆದೇಶದಂತೆ  ಆ್ಯಂಬುಲೆನ್ಸ್​ನಲ್ಲಿ ದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಪಾಪಿ […]

ಪಾತಕಿಗಳಿಗೆ ಇನ್ನೂ ಅಂತ್ಯಸಂಸ್ಕಾರದ ಭಾಗ್ಯವಿಲ್ಲ, ವಿಚಾರಣೆ ಪೋಸ್ಟ್​ಪೋನ್
ಸಾಧು ಶ್ರೀನಾಥ್​
|

Updated on:Dec 09, 2019 | 4:35 PM

Share

ಹೈದರಾಬಾದ್: ಪಶುವೈದ್ಯೆ ದಿಶಾಳ ಸಾಮೂಹಿಕ ಅತ್ಯಾಚಾರ, ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಅದರ ಪ್ರತಿ ಉತ್ತರವಾಗಿ ದುರ್ಜನರನ್ನು ಮಟ್ಟ ಹಾಕಲು ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನ್ ನಾಲ್ವರೂ ಅತ್ಯಾಚಾರಿ-ಹಂತಕ ಆರೋಪಿಗಳನ್ನು ಎನ್ಕೌಂಟರ್​ ಮಾಡಿದ್ದರು.

ಈ ಪ್ರಕರಣ ವಿಚಾರಣೆ ತೆಲಂಗಾಣ ಕೋರ್ಟ್​ನಲ್ಲಿ ನಡೆಯಿತಾದರೂ ಕೋರ್ಟ್, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.  ಹಾಗಾಗಿ ಆರೋಪಿಗಳ ಮೃತದೇಹವನ್ನ ಮೆಹಬೂಬ ನಗರದಿಂದ ಗಾಂಧಿ ಆಸ್ಪತ್ರೆಗೆ ಸಾಗಿಸಿ, ಸಂರಕ್ಷಿಸಿಡಲು ಆದೇಶ ನೀಡಿದೆ. ಕೋರ್ಟ್ ಆದೇಶದಂತೆ  ಆ್ಯಂಬುಲೆನ್ಸ್​ನಲ್ಲಿ ದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಪಾಪಿ ಆರೋಪಿಗಳ ದೇಹ ಮಣ್ಣು ಸೇರದೆ ಇನ್ನೂ ಹಾಗೆಯೇ ಇದೆ.

Published On - 4:18 pm, Mon, 9 December 19

ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ