AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತಕಿಗಳಿಗೆ ಇನ್ನೂ ಅಂತ್ಯಸಂಸ್ಕಾರದ ಭಾಗ್ಯವಿಲ್ಲ, ವಿಚಾರಣೆ ಪೋಸ್ಟ್​ಪೋನ್

ಹೈದರಾಬಾದ್: ಪಶುವೈದ್ಯೆ ದಿಶಾಳ ಸಾಮೂಹಿಕ ಅತ್ಯಾಚಾರ, ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಅದರ ಪ್ರತಿ ಉತ್ತರವಾಗಿ ದುರ್ಜನರನ್ನು ಮಟ್ಟ ಹಾಕಲು ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನ್ ನಾಲ್ವರೂ ಅತ್ಯಾಚಾರಿ-ಹಂತಕ ಆರೋಪಿಗಳನ್ನು ಎನ್ಕೌಂಟರ್​ ಮಾಡಿದ್ದರು. ಈ ಪ್ರಕರಣ ವಿಚಾರಣೆ ತೆಲಂಗಾಣ ಕೋರ್ಟ್​ನಲ್ಲಿ ನಡೆಯಿತಾದರೂ ಕೋರ್ಟ್, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.  ಹಾಗಾಗಿ ಆರೋಪಿಗಳ ಮೃತದೇಹವನ್ನ ಮೆಹಬೂಬ ನಗರದಿಂದ ಗಾಂಧಿ ಆಸ್ಪತ್ರೆಗೆ ಸಾಗಿಸಿ, ಸಂರಕ್ಷಿಸಿಡಲು ಆದೇಶ ನೀಡಿದೆ. ಕೋರ್ಟ್ ಆದೇಶದಂತೆ  ಆ್ಯಂಬುಲೆನ್ಸ್​ನಲ್ಲಿ ದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಪಾಪಿ […]

ಪಾತಕಿಗಳಿಗೆ ಇನ್ನೂ ಅಂತ್ಯಸಂಸ್ಕಾರದ ಭಾಗ್ಯವಿಲ್ಲ, ವಿಚಾರಣೆ ಪೋಸ್ಟ್​ಪೋನ್
ಸಾಧು ಶ್ರೀನಾಥ್​
|

Updated on:Dec 09, 2019 | 4:35 PM

Share

ಹೈದರಾಬಾದ್: ಪಶುವೈದ್ಯೆ ದಿಶಾಳ ಸಾಮೂಹಿಕ ಅತ್ಯಾಚಾರ, ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಅದರ ಪ್ರತಿ ಉತ್ತರವಾಗಿ ದುರ್ಜನರನ್ನು ಮಟ್ಟ ಹಾಕಲು ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನ್ ನಾಲ್ವರೂ ಅತ್ಯಾಚಾರಿ-ಹಂತಕ ಆರೋಪಿಗಳನ್ನು ಎನ್ಕೌಂಟರ್​ ಮಾಡಿದ್ದರು.

ಈ ಪ್ರಕರಣ ವಿಚಾರಣೆ ತೆಲಂಗಾಣ ಕೋರ್ಟ್​ನಲ್ಲಿ ನಡೆಯಿತಾದರೂ ಕೋರ್ಟ್, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.  ಹಾಗಾಗಿ ಆರೋಪಿಗಳ ಮೃತದೇಹವನ್ನ ಮೆಹಬೂಬ ನಗರದಿಂದ ಗಾಂಧಿ ಆಸ್ಪತ್ರೆಗೆ ಸಾಗಿಸಿ, ಸಂರಕ್ಷಿಸಿಡಲು ಆದೇಶ ನೀಡಿದೆ. ಕೋರ್ಟ್ ಆದೇಶದಂತೆ  ಆ್ಯಂಬುಲೆನ್ಸ್​ನಲ್ಲಿ ದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಪಾಪಿ ಆರೋಪಿಗಳ ದೇಹ ಮಣ್ಣು ಸೇರದೆ ಇನ್ನೂ ಹಾಗೆಯೇ ಇದೆ.

Published On - 4:18 pm, Mon, 9 December 19

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ