AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತಕಿಗಳಿಗೆ ಇನ್ನೂ ಅಂತ್ಯಸಂಸ್ಕಾರದ ಭಾಗ್ಯವಿಲ್ಲ, ವಿಚಾರಣೆ ಪೋಸ್ಟ್​ಪೋನ್

ಹೈದರಾಬಾದ್: ಪಶುವೈದ್ಯೆ ದಿಶಾಳ ಸಾಮೂಹಿಕ ಅತ್ಯಾಚಾರ, ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಅದರ ಪ್ರತಿ ಉತ್ತರವಾಗಿ ದುರ್ಜನರನ್ನು ಮಟ್ಟ ಹಾಕಲು ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನ್ ನಾಲ್ವರೂ ಅತ್ಯಾಚಾರಿ-ಹಂತಕ ಆರೋಪಿಗಳನ್ನು ಎನ್ಕೌಂಟರ್​ ಮಾಡಿದ್ದರು. ಈ ಪ್ರಕರಣ ವಿಚಾರಣೆ ತೆಲಂಗಾಣ ಕೋರ್ಟ್​ನಲ್ಲಿ ನಡೆಯಿತಾದರೂ ಕೋರ್ಟ್, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.  ಹಾಗಾಗಿ ಆರೋಪಿಗಳ ಮೃತದೇಹವನ್ನ ಮೆಹಬೂಬ ನಗರದಿಂದ ಗಾಂಧಿ ಆಸ್ಪತ್ರೆಗೆ ಸಾಗಿಸಿ, ಸಂರಕ್ಷಿಸಿಡಲು ಆದೇಶ ನೀಡಿದೆ. ಕೋರ್ಟ್ ಆದೇಶದಂತೆ  ಆ್ಯಂಬುಲೆನ್ಸ್​ನಲ್ಲಿ ದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಪಾಪಿ […]

ಪಾತಕಿಗಳಿಗೆ ಇನ್ನೂ ಅಂತ್ಯಸಂಸ್ಕಾರದ ಭಾಗ್ಯವಿಲ್ಲ, ವಿಚಾರಣೆ ಪೋಸ್ಟ್​ಪೋನ್
ಸಾಧು ಶ್ರೀನಾಥ್​
|

Updated on:Dec 09, 2019 | 4:35 PM

Share

ಹೈದರಾಬಾದ್: ಪಶುವೈದ್ಯೆ ದಿಶಾಳ ಸಾಮೂಹಿಕ ಅತ್ಯಾಚಾರ, ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಅದರ ಪ್ರತಿ ಉತ್ತರವಾಗಿ ದುರ್ಜನರನ್ನು ಮಟ್ಟ ಹಾಕಲು ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನ್ ನಾಲ್ವರೂ ಅತ್ಯಾಚಾರಿ-ಹಂತಕ ಆರೋಪಿಗಳನ್ನು ಎನ್ಕೌಂಟರ್​ ಮಾಡಿದ್ದರು.

ಈ ಪ್ರಕರಣ ವಿಚಾರಣೆ ತೆಲಂಗಾಣ ಕೋರ್ಟ್​ನಲ್ಲಿ ನಡೆಯಿತಾದರೂ ಕೋರ್ಟ್, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.  ಹಾಗಾಗಿ ಆರೋಪಿಗಳ ಮೃತದೇಹವನ್ನ ಮೆಹಬೂಬ ನಗರದಿಂದ ಗಾಂಧಿ ಆಸ್ಪತ್ರೆಗೆ ಸಾಗಿಸಿ, ಸಂರಕ್ಷಿಸಿಡಲು ಆದೇಶ ನೀಡಿದೆ. ಕೋರ್ಟ್ ಆದೇಶದಂತೆ  ಆ್ಯಂಬುಲೆನ್ಸ್​ನಲ್ಲಿ ದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಪಾಪಿ ಆರೋಪಿಗಳ ದೇಹ ಮಣ್ಣು ಸೇರದೆ ಇನ್ನೂ ಹಾಗೆಯೇ ಇದೆ.

Published On - 4:18 pm, Mon, 9 December 19

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?