AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತಕಿಗಳಿಗೆ ಇನ್ನೂ ಅಂತ್ಯಸಂಸ್ಕಾರದ ಭಾಗ್ಯವಿಲ್ಲ, ವಿಚಾರಣೆ ಪೋಸ್ಟ್​ಪೋನ್

ಹೈದರಾಬಾದ್: ಪಶುವೈದ್ಯೆ ದಿಶಾಳ ಸಾಮೂಹಿಕ ಅತ್ಯಾಚಾರ, ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಅದರ ಪ್ರತಿ ಉತ್ತರವಾಗಿ ದುರ್ಜನರನ್ನು ಮಟ್ಟ ಹಾಕಲು ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನ್ ನಾಲ್ವರೂ ಅತ್ಯಾಚಾರಿ-ಹಂತಕ ಆರೋಪಿಗಳನ್ನು ಎನ್ಕೌಂಟರ್​ ಮಾಡಿದ್ದರು. ಈ ಪ್ರಕರಣ ವಿಚಾರಣೆ ತೆಲಂಗಾಣ ಕೋರ್ಟ್​ನಲ್ಲಿ ನಡೆಯಿತಾದರೂ ಕೋರ್ಟ್, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.  ಹಾಗಾಗಿ ಆರೋಪಿಗಳ ಮೃತದೇಹವನ್ನ ಮೆಹಬೂಬ ನಗರದಿಂದ ಗಾಂಧಿ ಆಸ್ಪತ್ರೆಗೆ ಸಾಗಿಸಿ, ಸಂರಕ್ಷಿಸಿಡಲು ಆದೇಶ ನೀಡಿದೆ. ಕೋರ್ಟ್ ಆದೇಶದಂತೆ  ಆ್ಯಂಬುಲೆನ್ಸ್​ನಲ್ಲಿ ದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಪಾಪಿ […]

ಪಾತಕಿಗಳಿಗೆ ಇನ್ನೂ ಅಂತ್ಯಸಂಸ್ಕಾರದ ಭಾಗ್ಯವಿಲ್ಲ, ವಿಚಾರಣೆ ಪೋಸ್ಟ್​ಪೋನ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 09, 2019 | 4:35 PM

Share

ಹೈದರಾಬಾದ್: ಪಶುವೈದ್ಯೆ ದಿಶಾಳ ಸಾಮೂಹಿಕ ಅತ್ಯಾಚಾರ, ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಅದರ ಪ್ರತಿ ಉತ್ತರವಾಗಿ ದುರ್ಜನರನ್ನು ಮಟ್ಟ ಹಾಕಲು ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನ್ ನಾಲ್ವರೂ ಅತ್ಯಾಚಾರಿ-ಹಂತಕ ಆರೋಪಿಗಳನ್ನು ಎನ್ಕೌಂಟರ್​ ಮಾಡಿದ್ದರು.

ಈ ಪ್ರಕರಣ ವಿಚಾರಣೆ ತೆಲಂಗಾಣ ಕೋರ್ಟ್​ನಲ್ಲಿ ನಡೆಯಿತಾದರೂ ಕೋರ್ಟ್, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.  ಹಾಗಾಗಿ ಆರೋಪಿಗಳ ಮೃತದೇಹವನ್ನ ಮೆಹಬೂಬ ನಗರದಿಂದ ಗಾಂಧಿ ಆಸ್ಪತ್ರೆಗೆ ಸಾಗಿಸಿ, ಸಂರಕ್ಷಿಸಿಡಲು ಆದೇಶ ನೀಡಿದೆ. ಕೋರ್ಟ್ ಆದೇಶದಂತೆ  ಆ್ಯಂಬುಲೆನ್ಸ್​ನಲ್ಲಿ ದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಪಾಪಿ ಆರೋಪಿಗಳ ದೇಹ ಮಣ್ಣು ಸೇರದೆ ಇನ್ನೂ ಹಾಗೆಯೇ ಇದೆ.

Published On - 4:18 pm, Mon, 9 December 19

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ