AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲೂ ಪಟಾಕಿ ನಿಷೇಧ ಆಯ್ತು.. ಅಲ್ಲಿನ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಹೇಳಿದ್ದೇನು?

ತೆಲಂಗಾಣ: ದೀಪಾವಳಿ‌ ಹಬ್ಬ ಸನಿಹವಾಗುತ್ತಿರುವ ಹಿನ್ನೆಲೆಯಿಂದಾಗಿ ಪಟಾಕಿಗಳಿಂದ ಹೊರಬರುವ ಮಾಲಿನ್ಯಕಾರಕ ಹೊಗೆ ಜನರಿಗೆ ತೊಂದರೆಯುನ್ನುಂಟು ಮಾಡುತ್ತವೆ. ಅಲ್ಲದೆ ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದನ್ನು ಗಮನಿಸಿದ ಕೆಲವೊಂದು ರಾಜ್ಯ ಸರ್ಕಾರಗಳು ತಮ್ಮ ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧ ಮಾಡಿವೆ. ಈಗ ತೆಲಂಗಾಣ ಹೈಕೋರ್ಟ್​ ಸಹ ರಾಜ್ಯದಲ್ಲಿ ಪಟಾಕಿ ನಿಷೇದ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ನ್ಯಾಯವಾದಿ ಇಂದ್ರಪ್ರಕಾಶ ಅವರು ದೀಪಾವಳಿಯಲ್ಲಿ‌ ಪಟಾಕಿ‌ ಹೊಡೆಯದಂತೆ ಹೈಕೋರ್ಟ್​ನಲ್ಲಿ ಪಿಟಿಷನ್ ಹೂಡಿದ್ದರು.​ ತೆಲಂಗಾಣದಲ್ಲಿ ಇನ್ನೂ ಕೂಡ ಕೊರೊನಾ ಹಾವಳಿ […]

ಅಲ್ಲೂ ಪಟಾಕಿ ನಿಷೇಧ ಆಯ್ತು.. ಅಲ್ಲಿನ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಹೇಳಿದ್ದೇನು?
ಪೃಥ್ವಿಶಂಕರ
| Edited By: |

Updated on: Nov 12, 2020 | 4:28 PM

Share

ತೆಲಂಗಾಣ: ದೀಪಾವಳಿ‌ ಹಬ್ಬ ಸನಿಹವಾಗುತ್ತಿರುವ ಹಿನ್ನೆಲೆಯಿಂದಾಗಿ ಪಟಾಕಿಗಳಿಂದ ಹೊರಬರುವ ಮಾಲಿನ್ಯಕಾರಕ ಹೊಗೆ ಜನರಿಗೆ ತೊಂದರೆಯುನ್ನುಂಟು ಮಾಡುತ್ತವೆ. ಅಲ್ಲದೆ ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದನ್ನು ಗಮನಿಸಿದ ಕೆಲವೊಂದು ರಾಜ್ಯ ಸರ್ಕಾರಗಳು ತಮ್ಮ ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧ ಮಾಡಿವೆ.

ಈಗ ತೆಲಂಗಾಣ ಹೈಕೋರ್ಟ್​ ಸಹ ರಾಜ್ಯದಲ್ಲಿ ಪಟಾಕಿ ನಿಷೇದ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ನ್ಯಾಯವಾದಿ ಇಂದ್ರಪ್ರಕಾಶ ಅವರು ದೀಪಾವಳಿಯಲ್ಲಿ‌ ಪಟಾಕಿ‌ ಹೊಡೆಯದಂತೆ ಹೈಕೋರ್ಟ್​ನಲ್ಲಿ ಪಿಟಿಷನ್ ಹೂಡಿದ್ದರು.​ ತೆಲಂಗಾಣದಲ್ಲಿ ಇನ್ನೂ ಕೂಡ ಕೊರೊನಾ ಹಾವಳಿ ಇದೆ. ಹೀಗಾಗಿ ಪಟಾಕಿ‌ ಹೊಡೆಯುವದರಿಂದ ಜನರು‌ ಶ್ವಾಸಕೋಶದ ಸಮಸ್ಯೆಗೆ ಈಡಾಗುತ್ತಾರೆ. ಆದ್ದರಿಂದ ಪ್ರಸ್ತುತ ಪರಿಸ್ಥಿತಿಯಲ್ಲಿ ಪಟಾಕಿ ಹೊಡೆಯುವುದು ಸರಿ ಅಲ್ಲ ಎಂದು ನ್ಯಾಯವಾದಿ ಇಂದ್ರಪ್ರಕಾಶ ವಾದ ಮಂಡಿಸಿದರು. ಜೊತೆಗೆ ಪಟಾಕಿ‌‌ಯನ್ನು ಬ್ಯಾನ್‌ ಮಾಡುವಂತೆ ಮನವಿ ಮಾಡಿದ್ದರು. ವಾದವನ್ನು ಪುರಸ್ಕರಿಸಿದ ಹೈಕೋರ್ಟ್​ ಪಟಾಕಿ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಆದೇಶ ನೀಡಿದೆ.

ಅಲ್ಲದೆ ಮಾಧ್ಯಮಗಳ ಮೂಲಕ ಈ ಬಗ್ಗೆ ಪ್ರಚಾರ ಮಾಡಿ ಪಟಾಕಿ‌ ಹೊಡೆಯದಂತೆ ಪ್ರಜೆಗಳಲ್ಲಿ‌ ಜಾಗೃತಿ ಮೂಡಿಸಲು ಸರಕಾರಕ್ಕೆ ಆದೇಶ ನೀಡಿದೆ. ಜೊತೆಗೆ ಪಟಾಕಿ ಹೊಡೆದವರ ಮೇಲೆ ಪ್ರಕರಣ ದಾಖಲಿಸಲು ಸಹ ಸೂಚನೆ ನೀಡಿದೆ. ಹಾಗೂ ಇದೇ 19 ರಂದು ಈ‌ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ವರದಿ ನೀಡಲು ಹೇಳಿದೆ.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ