AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲೂ ಪಟಾಕಿ ನಿಷೇಧ ಆಯ್ತು.. ಅಲ್ಲಿನ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಹೇಳಿದ್ದೇನು?

ತೆಲಂಗಾಣ: ದೀಪಾವಳಿ‌ ಹಬ್ಬ ಸನಿಹವಾಗುತ್ತಿರುವ ಹಿನ್ನೆಲೆಯಿಂದಾಗಿ ಪಟಾಕಿಗಳಿಂದ ಹೊರಬರುವ ಮಾಲಿನ್ಯಕಾರಕ ಹೊಗೆ ಜನರಿಗೆ ತೊಂದರೆಯುನ್ನುಂಟು ಮಾಡುತ್ತವೆ. ಅಲ್ಲದೆ ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದನ್ನು ಗಮನಿಸಿದ ಕೆಲವೊಂದು ರಾಜ್ಯ ಸರ್ಕಾರಗಳು ತಮ್ಮ ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧ ಮಾಡಿವೆ. ಈಗ ತೆಲಂಗಾಣ ಹೈಕೋರ್ಟ್​ ಸಹ ರಾಜ್ಯದಲ್ಲಿ ಪಟಾಕಿ ನಿಷೇದ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ನ್ಯಾಯವಾದಿ ಇಂದ್ರಪ್ರಕಾಶ ಅವರು ದೀಪಾವಳಿಯಲ್ಲಿ‌ ಪಟಾಕಿ‌ ಹೊಡೆಯದಂತೆ ಹೈಕೋರ್ಟ್​ನಲ್ಲಿ ಪಿಟಿಷನ್ ಹೂಡಿದ್ದರು.​ ತೆಲಂಗಾಣದಲ್ಲಿ ಇನ್ನೂ ಕೂಡ ಕೊರೊನಾ ಹಾವಳಿ […]

ಅಲ್ಲೂ ಪಟಾಕಿ ನಿಷೇಧ ಆಯ್ತು.. ಅಲ್ಲಿನ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಹೇಳಿದ್ದೇನು?
ಪೃಥ್ವಿಶಂಕರ
| Edited By: |

Updated on: Nov 12, 2020 | 4:28 PM

Share

ತೆಲಂಗಾಣ: ದೀಪಾವಳಿ‌ ಹಬ್ಬ ಸನಿಹವಾಗುತ್ತಿರುವ ಹಿನ್ನೆಲೆಯಿಂದಾಗಿ ಪಟಾಕಿಗಳಿಂದ ಹೊರಬರುವ ಮಾಲಿನ್ಯಕಾರಕ ಹೊಗೆ ಜನರಿಗೆ ತೊಂದರೆಯುನ್ನುಂಟು ಮಾಡುತ್ತವೆ. ಅಲ್ಲದೆ ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದನ್ನು ಗಮನಿಸಿದ ಕೆಲವೊಂದು ರಾಜ್ಯ ಸರ್ಕಾರಗಳು ತಮ್ಮ ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧ ಮಾಡಿವೆ.

ಈಗ ತೆಲಂಗಾಣ ಹೈಕೋರ್ಟ್​ ಸಹ ರಾಜ್ಯದಲ್ಲಿ ಪಟಾಕಿ ನಿಷೇದ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ನ್ಯಾಯವಾದಿ ಇಂದ್ರಪ್ರಕಾಶ ಅವರು ದೀಪಾವಳಿಯಲ್ಲಿ‌ ಪಟಾಕಿ‌ ಹೊಡೆಯದಂತೆ ಹೈಕೋರ್ಟ್​ನಲ್ಲಿ ಪಿಟಿಷನ್ ಹೂಡಿದ್ದರು.​ ತೆಲಂಗಾಣದಲ್ಲಿ ಇನ್ನೂ ಕೂಡ ಕೊರೊನಾ ಹಾವಳಿ ಇದೆ. ಹೀಗಾಗಿ ಪಟಾಕಿ‌ ಹೊಡೆಯುವದರಿಂದ ಜನರು‌ ಶ್ವಾಸಕೋಶದ ಸಮಸ್ಯೆಗೆ ಈಡಾಗುತ್ತಾರೆ. ಆದ್ದರಿಂದ ಪ್ರಸ್ತುತ ಪರಿಸ್ಥಿತಿಯಲ್ಲಿ ಪಟಾಕಿ ಹೊಡೆಯುವುದು ಸರಿ ಅಲ್ಲ ಎಂದು ನ್ಯಾಯವಾದಿ ಇಂದ್ರಪ್ರಕಾಶ ವಾದ ಮಂಡಿಸಿದರು. ಜೊತೆಗೆ ಪಟಾಕಿ‌‌ಯನ್ನು ಬ್ಯಾನ್‌ ಮಾಡುವಂತೆ ಮನವಿ ಮಾಡಿದ್ದರು. ವಾದವನ್ನು ಪುರಸ್ಕರಿಸಿದ ಹೈಕೋರ್ಟ್​ ಪಟಾಕಿ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಆದೇಶ ನೀಡಿದೆ.

ಅಲ್ಲದೆ ಮಾಧ್ಯಮಗಳ ಮೂಲಕ ಈ ಬಗ್ಗೆ ಪ್ರಚಾರ ಮಾಡಿ ಪಟಾಕಿ‌ ಹೊಡೆಯದಂತೆ ಪ್ರಜೆಗಳಲ್ಲಿ‌ ಜಾಗೃತಿ ಮೂಡಿಸಲು ಸರಕಾರಕ್ಕೆ ಆದೇಶ ನೀಡಿದೆ. ಜೊತೆಗೆ ಪಟಾಕಿ ಹೊಡೆದವರ ಮೇಲೆ ಪ್ರಕರಣ ದಾಖಲಿಸಲು ಸಹ ಸೂಚನೆ ನೀಡಿದೆ. ಹಾಗೂ ಇದೇ 19 ರಂದು ಈ‌ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ವರದಿ ನೀಡಲು ಹೇಳಿದೆ.

ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ