AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಡ್ಬರಿ ಡೈರಿಮಿಲ್ಕ್​ ಚಾಕೊಲೇಟ್​ನಲ್ಲಿ ಹುಳು ಪತ್ತೆ

ಚಾಕೊಲೇಟ್​ನಲ್ಲಿ ಹುಳುಗಳಿವೆ ಎಂದು ವ್ಯಕ್ತಿಯೊಬ್ಬರು ತೆಲಂಗಾಣ ಆಹಾರ ಪ್ರಯೋಗಾಲಯಕ್ಕೆ ಚಾಕೊಲೇಟ್​ನ್ನು ಕಳುಹಿಸಿದ್ದರು. ಪರೀಕ್ಷೆಗೆ ಕಳುಹಿಸಲಾದ ಎರಡು ಚಾಕೊಲೇಟ್‌ಗಳಲ್ಲಿ ಹುಳುಗಳಿರುವುದು ಹೌದು ಎಂಬುದು ಸಾಬೀತಾಗಿದೆ. ಚಾಕೊಲೇಟ್‌ಗಳು ಸೇವನೆಗೆ ಅಸುರಕ್ಷಿತ ಎಂದು ವರದಿ ಹೇಳಿದೆ.

ಕ್ಯಾಡ್ಬರಿ ಡೈರಿಮಿಲ್ಕ್​ ಚಾಕೊಲೇಟ್​ನಲ್ಲಿ ಹುಳು ಪತ್ತೆ
ಚಾಕೊಲೇಟ್​
ನಯನಾ ರಾಜೀವ್
|

Updated on:Feb 29, 2024 | 2:05 PM

Share

ಕ್ಯಾಡ್ಬರಿ ಡೈರಿ ಮಿಲ್ಕ್​ನಲ್ಲಿ ಹುಳುಗಳು ಪತ್ತೆಯಾಗಿವೆ,  ತೆಲಂಗಾಣ ರಾಜ್ಯ ಆಹಾರ ಪ್ರಯೋಗಾಲಯವು ಎರಡು ಕ್ಯಾಡ್ಬರಿ ಡೈರಿ ಮಿಲ್ಕ್(Dairy Milk) ಚಾಕೊಲೇಟ್‌ಗಳಲ್ಲಿ ಹುಳುಗಳಿರುವುದನ್ನು ದೃಢಪಡಿಸಿವೆ.  ಪ್ರಯೋಗಾಲಯವು ಚಾಕೊಲೇಟ್‌ಗಳು ಸೇವನೆಗೆ ಅಸುರಕ್ಷಿತ ಎಂದು ಹೇಳಿದೆ. ತಮ್ಮ ಚಾಕೊಲೇಟ್​ನಲ್ಲಿ ಹುಳು ಇದೆ ಎಂದು ವ್ಯಕ್ತಿಯೊಬ್ಬರು ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಅದರ ವರದಿ ಇದೀಗ ಬಂದಿದ್ದು, ಅದು ಹುಳು ಹೌದು ಎಂದು ಖಚಿತಪಡಿಸಲಾಗಿದೆ.

ರಾಬಿನ್ ಜಾಕಿಯಸ್ ಅವರು ಫೆಬ್ರವರಿ 9 ರಂದು ಹೈದರಾಬಾದ್‌ನ ಅಮೀರಪೇಟ್‌ನ ಸೂಪರ್‌ಮಾರ್ಕೆಟ್‌ನಿಂದ ಖರೀದಿಸಿದ ಚಾಕೊಲೇಟ್‌ಗಳಲ್ಲಿ ಹುಳುಗಳು ಕಂಡುಬಂದ ನಂತರ ಪರೀಕ್ಷೆಗೆ ಕಳುಹಿಸಿದ್ದರು. ಬುಧವಾರ, ರಾಬಿನ್ ಎಂಬುವವರು ಎಕ್ಸ್​ನಲ್ಲಿ ತೆಲಂಗಾಣ ರಾಜ್ಯ ಆಹಾರ ಪ್ರಯೋಗಾಲಯದ ವರದಿಯನ್ನು ಹಂಚಿಕೊಂಡಿದ್ದಾರೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ, 2006 ರ ಸೆಕ್ಷನ್ 3 (zz) (iii) (ix) ಅಡಿಯಲ್ಲಿ ಅಸುರಕ್ಷಿತವೆಂದು ಪರಿಗಣಿಸಲಾಗಿದೆ ಎಂದು ಪ್ರಯೋಗಾಲಯದ ವರದಿ ಹೇಳಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಟ್ಯಾಗ್ ಮಾಡಿದ ರಾಬಿನ್, ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಚಾಕೊಲೇಟ್​ ಅಚ್ಚುಮೆಚ್ಚು, ಹೀಗಿರುವಾಗ ಅವರ ಆರೋಗ್ಯದ ಗತಿ ಎನು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಓದಿ: Chocolate Day 2024 Date: ಚಾಕೋಲೇಟ್ ದಿನ ಯಾವಾಗ?; ಅದರ ಇತಿಹಾಸ, ವಿಶೇಷತೆಯೇನು?

ಪೋಸ್ಟ್ 5.1 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ. ಶೇರ್ ಮೂಲಕ ಸುಮಾರು 2,500 ಲೈಕ್‌ಗಳು ಬಂದಿವೆ, ಈ ಕುರಿತು ಜನರು ವಿಭಿನ್ನ ಕಮೆಂಟ್‌ಗಳನ್ನು ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:59 pm, Thu, 29 February 24

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?