AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragging: ರ‍್ಯಾಗಿಂಗ್​ನಿಂದ ಬೇಸತ್ತು 4 ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಸಾವು

ರ‍್ಯಾಗಿಂಗ್​ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಹೈದರಾಬಾದ್​ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. 26 ವರ್ಷದ ಡಿ.ಪ್ರೀತಿ  ಕಾಲೇಜಿನಲ್ಲಿ ಹಿರಿಯರ ವಿದ್ಯಾರ್ಥಿಗಳ ಕಿರುಕುಳದಿಂದ (ರ‍್ಯಾಗಿಂಗ್) ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಆರೋಪಿಸಲಾಗಿದೆ.

Ragging: ರ‍್ಯಾಗಿಂಗ್​ನಿಂದ ಬೇಸತ್ತು 4 ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಸಾವು
ಡಿ ಪ್ರೀತಿ
ನಯನಾ ರಾಜೀವ್
|

Updated on: Feb 27, 2023 | 11:48 AM

Share

ರ‍್ಯಾಗಿಂಗ್​ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಹೈದರಾಬಾದ್​ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. 26 ವರ್ಷದ ಡಿ.ಪ್ರೀತಿ  ಕಾಲೇಜಿನಲ್ಲಿ ಹಿರಿಯರ ವಿದ್ಯಾರ್ಥಿಗಳ ಕಿರುಕುಳದಿಂದ (ರ‍್ಯಾಗಿಂಗ್) ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಆರೋಪಿಸಲಾಗಿದೆ. ಎಂಜಿಎಂ ಆಸ್ಪತ್ರೆಯಲ್ಲಿ ಪ್ರೀತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಪ್ರೀತಿಯನ್ನು ಹೈದರಾಬಾದ್​ನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಪ್ರೀತಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮೊಹಮ್ಮದ್ ಅಲಿ ಸೈಫ್ ಎಂಬ ಸ್ನಾತಕೋತ್ತರ ಎರಡನೇ ವರ್ಷದ ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್​, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಕಿರುಕುಳದ ಆರೋಪದ ಮೇಲೆ ಬಂಧಿಸಲಾಗಿದೆ . ವಿದ್ಯಾರ್ಥಿಯ ವಿರುದ್ಧ ಕಾಲೇಜು ಮತ್ತು ಆಸ್ಪತ್ರೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರೀತಿಯ ತಂದೆ ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ವೈದ್ಯಕೀಯ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಯಿಂದ ಕಿರುಕುಳ, ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ತೆಲಂಗಾಣ ಸರ್ಕಾರವು ವಿದ್ಯಾರ್ಥಿನಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಹಾಗೂ ರಾಜ್ಯ ಸಚಿವರಿಂದ 20 ಲಕ್ಷ ರೂಪಾಯಿಗಳ ಹೆಚ್ಚುವರಿ ಪರಿಹಾರವನ್ನು ಘೋಷಿಸಿದೆ.

ಸಂತ್ರಸ್ತೆಯ ತಂದೆ ಡಿ.ನರೇಂದ್ರ ಮಾತನಾಡಿ, ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರೆ, ರಾಜ್ಯ ಪಂಚಾಯತ್ ರಾಜ್ ಸಚಿವ ಇ.ದಯಾಕರ್ ರಾವ್ 20 ಲಕ್ಷ ರೂ. ಕುಟುಂಬದ ಒಬ್ಬರಿಗೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಸರ್ಕಾರಿ ನೌಕರಿ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ  ಎಂದು ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್