AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿ ಕೊಡುಗೆ -ವಿಡಿಯೋ ನೋಡಿ: ಸಚಿವ ಕೆಟಿಆರ್ ಹುಟ್ಟುಹಬ್ಬಕ್ಕೆ ಟೊಮೇಟೊ ವಿತರಿಸಿದ ಬಿಆರ್​ಎಸ್ ನಾಯಕ

ತೆಲಂಗಾಣ ಐಟಿ ಸಚಿವ ಕೆ.ಟಿ. ರಾಮರಾವ್ ಅವರ ಹುಟ್ಟುಹಬ್ಬದ ಅಂಗವಾಗಿ ಬಿಆರ್​ಎಸ್ ಮುಖಂಡ ರಾಜನಾಲ ಶ್ರೀಹರಿ ಅವರು 300 ಮಂದಿಗೆ ತಲಾ 2 ಕೆಜಿ ಟೊಮೆಟೊ ವಿತರಿಸಿದರು. ಕಳೆದ ವರ್ಷ ದಸರಾ ವೇಳೆ ಶ್ರೀಹರಿ ಕೋಳಿ ಮತ್ತು ಮದ್ಯವನ್ನು ಜನರಿಗೆ ದಾನ ಮಾಡಿದ್ದರು.

ದುಬಾರಿ ಕೊಡುಗೆ -ವಿಡಿಯೋ ನೋಡಿ: ಸಚಿವ ಕೆಟಿಆರ್ ಹುಟ್ಟುಹಬ್ಬಕ್ಕೆ ಟೊಮೇಟೊ ವಿತರಿಸಿದ ಬಿಆರ್​ಎಸ್ ನಾಯಕ
ಸಚಿವ ಕೆಟಿಆರ್ ಹುಟ್ಟುಹಬ್ಬಕ್ಕೆ ಟೊಮೇಟೊ ವಿತರಿಸಿದ ಬಿಆರ್​ಎಸ್ ನಾಯಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 24, 2023 | 6:09 PM

Share

ವಾರಂಗಲ್, ಜುಲೈ 24: ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ ಸಚಿವ ಕೆ.ಟಿ. ರಾಮರಾವ್ (KT Rama Rao) ಅವರ 47ನೇ ಹುಟ್ಟುಹಬ್ಬದ ಅಂಗವಾಗಿ ಬಿಆರ್‌ಎಸ್ ಮುಖಂಡ ರಾಜನಾಲ ಶ್ರೀಹರಿ (BRS leader Rajanala Srihari) ಜನರಿಗೆ ಟೊಮೆಟೊ (tomatoes) ವಿತರಿಸಿದರು. ಸೋಮವಾರ ಶ್ರೀಹರಿ 300 ಕ್ಕೂ ಹೆಚ್ಚು ಜನರಿಗೆ ತಲಾ 2 ಕೆಜಿ ಟೊಮ್ಯಾಟೊ ನೀಡಿದರು, ಅವರಲ್ಲಿ ಹೆಚ್ಚಿನವರು ಮಹಿಳೆಯರಾಗಿದ್ದರು. ನೂರಾರು ಮಹಿಳೆಯರು (women) ವಾರಂಗಲ್ (Warangal) ಚೌಕದ ಬಳಿ ಟೊಮೆಟೊ ಸಂಗ್ರಹಿಸಲು ಸರತಿ ಸಾಲಿನಲ್ಲಿ ನಿಂತಿದ್ದರು.

ಕೆಟಿಆರ್ ಅವರ 47ನೇ ಹುಟ್ಟುಹಬ್ಬದಂದು ಸುಮಾರು 300 ಮಂದಿಗೆ ತಲಾ ಎರಡು ಕೆಜಿ ಟೊಮೇಟೊ ವಿತರಿಸಿದ್ದೇನೆ. ಕೆಟಿಆರ್ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುವುದು ನನಗೆ ಇಷ್ಟವಿಲ್ಲ ಎಂದು ಕೆಟಿಆರ್ ಹೇಳಿದ್ದರು. ಬಡವರಿಗೆ ಸಹಾಯವಾಗುವ ರೀತಿಯಲ್ಲಿ ಅವರ ಹುಟ್ಟುಹಬ್ಬವನ್ನು ಆಚರಿಸಬೇಕೆಂದು ಕೆಟಿಆರ್ ಬಯಸುತ್ತಾರೆ, ಅದಕ್ಕಾಗಿಯೇ ನಾನು ಟೊಮೇಟೊ ವಿತರಿಸುತ್ತಿದ್ದೇನೆ ಎಂದು ಶ್ರೀಹರಿ ಹೇಳಿದರು.

ಆಂಧ್ರಪ್ರದೇಶದ ಕ್ರೀಡಾ ಪ್ರಾಧಿಕಾರದ (ಎಸ್‌ಎಪಿ) ಮಾಜಿ ಅಧ್ಯಕ್ಷ ಶ್ರೀಹರಿ ಅವರು ಕಳೆದ ದಸರಾ ಸಂದರ್ಭದಲ್ಲಿ ಜನರಿಗೆ ಕೋಳಿ ಮತ್ತು ಮದ್ಯವನ್ನು ವಿತರಿಸುವ ಮೂಲಕ ಸುದ್ದಿಯಾಗಿದ್ದರು. ರಾಮರಾವ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಲು ಹಣ ವ್ಯರ್ಥ ಮಾಡುವ ಬದಲು ಅನಾಥರಿಗೆ ಸಹಾಯ ಮಾಡಲು ಬಿಆರ್‌ಎಸ್ ಪಕ್ಷದ ಕಾರ್ಯಕರ್ತರಿಗೆ ವಿನಂತಿಸಿದರು. 94 ಅನಾಥ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಿಸಿ ಅವರ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸುವುದಾಗಿ ಭರವಸೆ ನೀಡಿದರು.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ